ಖಾಸಗಿ ಅನುದಾನರಹಿತ ಶಾಲೆ – ಕಾಲೇಜು ಶಿಕ್ಷಕ-ಸಿಬ್ಬಂದಿಗೂ ವಿಶೇಷ ಆರ್ಥಿಕ ಪ್ಯಾಕೇಜ್‌ ನೀಡಲು ಹೊರಟ್ಟಿ ಒತ್ತಾಯ

ಹುಬ್ಬಳ್ಳಿ: ಸರ್ಕಾರ ಆಟೋ, ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರು, ವಿದ್ಯುತ್ ಚಾಲಿತ ಮಗ್ಗಗಳ ಕಾರ್ಮಿಕರು ಮೊದಲಾದವರಿಗೆ ಆರ್ಥಿಕ ನೆರವು ನೀಡಿದೆ. ಅದೇರೀತಿ ಖಾಸಗಿ ಅನುದಾನರಹಿತ ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯವರಿಗೂ ಸರ್ಕಾರ ಆರ್ಥಿಕ ನೇರವು ನೀಡುವ ಮೂಲಕ ಸ್ಪಂದಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು … Continued