ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಇಂದು (ಮಂಗಳವಾರ) ಕೊನೆಯ ದಿನವಾಗಿದೆ. ಸೋಮವಾರ ರಾತ್ರಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಅಪ್ಪಾಜಿ ಗೌಡ (ಮಂಡ್ಯ), ಅನಿಲ್ ಕುಮಾರ (ತುಮಕೂರು), ಸಿ.ಎನ್. ಮಂಜೇಗೌಡ (ಮೈಸೂರು), ವಕ್ಕಲೇರಿ ರಾಮು … Continued