ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯಕತೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿದ್ದರೂ ಕರ್ನಾಟಕದಲ್ಲಿ ಲಾಕ್‌ಡೌನ್ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಎ. 17ರ ನಂತರ ರಾಜ್ಯದಲ್ಲಿ ಲಾಕ್‌ಡೌನ್‌ ಮಾಡುವ ಯಾವುದೇ ಸಾಧ್ಯತೆಗಳಿಲ್ಲ ಎಂದರು. ರಾಜ್ಯದ ಜನರು ಸರಕಾರದ ನಿರ್ದೇಶನಗಳನ್ನು ಪಾಲನೆ … Continued