ಕರ್ನಾಟಕ-ಮಹಾರಾಷ್ಟ್ರರ ಗಡಿ ವಿವಾದ: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬುಧವಾರ ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಗಡಿ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪ್ರತಿಭಟನೆ ವೇಳೆ ಮಹಾರಾಷ್ಟ್ರದ ಬಸ್‌ಗಳ ಮೇಲೆ ದಾಳಿ ನಡೆಸಬಹುದು ಎಂಬ ಭದ್ರತಾ ಮುನ್ನೆಚ್ಚರಿಕೆಯ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಸುರಕ್ಷತೆಯ ಬಗ್ಗೆ ಪೊಲೀಸರಿಂದ ಅನುಮತಿ ಬಂದ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ದೆಹಲಿಯಲ್ಲಿ ನ್ಯಾಯವಾದಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಸಿದ್ಧವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ದೆಹಲಿಗೆ ತೆರಳಿ ನಾಳೆ ಸರ್ವೋಚ್ಛ ನ್ಯಾಯಾಲಯದಲ್ಲಿಕರ್ನಾಟಕದ ಪರ ವಾದ ಮಂಡಿಸಲಿರುವ ವಕೀಲರ ಜೊತೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನಿನ ಹೋರಾಟಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. … Continued

ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ…!

ಬೆಳಗಾವಿ : ಸದಾ ಗಡಿ ವಿವಾದ ಕೆದಕುವ ಮಹಾರಾಷ್ಟ್ರಕ್ಕೆ ಈ ಬಾರಿ ತುಸು ಹಿನ್ನಡೆಯಾಗಿದೆ. ಯಾಕೆಂದರೆ ಆ ರಾಜ್ಯದಲ್ಲಿರುವ ಕನ್ನಡಿಗರೇ ಸ್ವತಃ ತಮ್ಮನ್ನು ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಬೆಳವಣಿಗೆ ನೋಡಿ ಇದೀಗ ಮಹಾರಾಷ್ಟ್ರವಾದಿಗಳು ಬೆಚ್ಚಿ ಬಿದ್ದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ, ಕೊಲ್ಲಾಪುರ, ಸಾಂಗ್ಲಿ, ಉಸ್ಮಾನಬಾದ್, ಲಾತೂರ್ ಜಿಲ್ಲೆಗಳನ್ನು ಹೊಸ ನಕಾಶೆಯಲ್ಲಿ ಕರ್ನಾಟಕದ ಜೊತೆ ಸೇರಿಸಲಾಗಿದೆ. ಇವೆಲ್ಲವೂ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದುಹೋದ ಅಧ್ಯಾಯ, ರಾಜಕೀಯ ಅಸ್ತಿತ್ವಕ್ಕಾಗಿ ಮಹಾರಾಷ್ಟ್ರದಿಂದ ಪದೇಪದೇ ಗಡಿ ತಗಾದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾವುದೇ ಕಾರಣಕ್ಕೂ ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಅನೇಕ ಪ್ರದೇಶಗಳಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲಿದೆ. ಹಾಗೂ ಅದು ಮಹಾರಾಷ್ಟ್ರಕ್ಕೆ ಸೇರುವ ವರೆಗೂ … Continued