ಹಿಜಾಬ್ ವಿವಾದ: ಪತ್ರಿಕಾಗೋಷ್ಠಿ ನಡೆಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿವಿ ಕಾಲೇಜಿನಿಂದ ನೋಟಿಸ್

ಮಂಗಳೂರು: ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರಿಗೆ ವಿವಿಯಿಂದ ನೊಟೀಸ್​ ಜಾರಿಯಾಗಿದೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ನೋಟೀಸ್ ಜಾರಿ ಮಾಡಿದ್ದಾರೆ. ಬಾಹ್ಯಶಕ್ತಿಗಳ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ್ದೀರಿ, ಕಾಲೇಜಿನ ವಿರುದ್ಧವಾಗಿ, ಪ್ರಾಂಶುಪಾಲರ ವಿರುದ್ಧ ಹೇಳಿಕೆ ನೀಡಿ ಕಾಲೇಜಿನ ಘನತೆಗೆ … Continued