ತೀವ್ರ ಆಕ್ರೋಶದ ನಂತರ ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ

ಬೆಂಗಳೂರು: ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲಾಗಿದೆ. ಕೊನೆ ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ನಾರಿಶಕ್ತಿ ಗಣರಾಜ್ಯೋತ್ಸವ ಪರೇಡ್‌ಗೆ ಸೇರ್ಪಡೆಯಾಗಿದೆ. ಈ ಮೊದಲು ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಬೇರೆ ರಾಜ್ಯಗಳಿಗೂ ಅವಕಾಶ ಕೊಡವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಈ ಬಾರಿ ಅವಕಾಶ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು. ಇದು ಕನ್ನಡಿಗರ … Continued