ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ. 2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು … Continued

ಎಂಇಎಸ್‌ ಮುಖಂಡನ ಜೊತೆ ಸೆಲ್ಫಿ: ಸಿಪಿಐ ಎತ್ತಂಗಡಿ…

ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಶುಭಂ ಶೆಳಕೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಗೆ ಅವರಿಗೆ ಸರ್ಕಾರ ವರ್ಗಾವಣೆಯ ಶಿಕ್ಷೆ ನೀಡಿದೆ. ನವಂಬರ್ ಒಂದರ ಶನಿವಾರ ಕರ್ನಾಟಕ ರಾಜ್ಯೋತ್ಸವ ನಡೆದಿತ್ತು. ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರೋಧವಾಗಿ ಎಂಇಎಸ್ ಕರಾಳ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಜಿಲ್ಲಾಡಳಿತ ಅನುಮತಿ … Continued

ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ ಗಳಿಗೆ ಇನ್ಮುಂದೆ ನೇವಿ ಬ್ಲೂ ಪೀಕ್ ಕ್ಯಾಪ್‌

ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು ಇನ್ನು ಮುಂದೆ ಸ್ಲೋಚ್ ಟೋಪಿಗಳ ಬದಲಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಧರಿಸಲಿದ್ದಾರೆ. ಈ ಮೂಲಕ ಈಗ ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ಗೆ ರಾಜ್ಯ ಸರ್ಕಾರ ಗುಡ್​ ಬೈ ಹೇಳಿದೆ. ಈ ಹೊಸ ಮಾದರಿಯ ಕ್ಯಾಪ್​ಗಳು ತೆಲಂಗಾಣ ಪೊಲೀಸ್​ ಯೂನಿಫಾರಂನಿಂದ ಪ್ರೇರಿತವಾಗಿದ್ದು, ನಾಲ್ಕು ದಶಕಗಳಿಂದ ಕರ್ನಾಟಕದಲ್ಲಿ … Continued

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಅಲೋಕ ಮೋಹನ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ನೇಮಕ ಮಾಡಲಾಗಿದೆ. … Continued

8 ಕೋಟಿ ರೂ. ಕೊಡಲು ನಿರಾಕರಿಸಿದ್ದಕ್ಕೆ ಪತಿಯನ್ನು ಕೊಂದ ಮಹಿಳೆ… ದೇಹ ಸುಡಲು 800 ಕಿ.ಮೀ. ಪ್ರಯಾಣ…ಕರ್ನಾಟಕದಲ್ಲಿ ಮೂವರ ಬಂಧನ

ಬೆಂಗಳೂರು : ಕೊಡಗು ಜಿಲ್ಲೆಯ ಎಸ್ಟೇಟ್‌ ಒಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ತೆಲಂಗಾಣ ಉದ್ಯಮಿಯ ಹತ್ಯೆ ಪ್ರಕಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ. ಆತನ ಎರಡನೇ ಪತ್ನಿ ಹಾಗೂ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಹಿಳೆ ಆತನನ್ನು ಕೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮೃತ ಉದ್ಯಮಿಯನ್ನು ರಮೇಶ … Continued

ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿಸಿದ್ದ ಜಾಲ ಭೇದಿಸಿದ ಪೊಲೀಸರು ; 48 ಮಂದಿ ಬಂಧನ, ಅವರಲ್ಲಿ ಮೂವರು ಸರ್ಕಾರಿ ನೌಕರರು..!

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿದ್ದ ನಕಲಿ ಅಂಕಪಟ್ಟಿ( Fake marks card) ದಂಧೆಯ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, 3 ಸರ್ಕಾರಿ ಅಧಿಕಾರಿಗಳು ಸೇರಿ 48 ಮಂದಿಯನ್ನು ಬಂಧಿಸಿದ್ದಾರೆ. ಈ ಧಂದೆಯ ಕಿಂಗ್ ಪಿನ್ ತಲೆಮರೆಸಿಕೊಂಡಿದ್ದಾನೆ . ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲ್ಯಾಗ್‌ ಹುದ್ದೆಗೆ ನಕಲಿ ದಾಖಲೆ ಸಲ್ಲಿಸಿ ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ಒದಗಿಸಿದ್ದ … Continued

ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ…

ಬೆಂಗಳೂರು : ಕೇಂದ್ರ ಮೋಟಾರು ಕಾಯಿದೆಯ ಮಾನದಂಡದಂತೆ ವಾಹನಗಳಿಗೆ ಹೆಡ್‌ಲೈಟ್‌ ಅಳವಡಿಸಬೇಕು. ಈ ಕಾಯಿದೆ ಉಲ್ಲಂಘಿಸಿ ಹೆಚ್ಚು ಪ್ರಕಾಶಮಾನವಾದ ಅಥವಾ ಕಣ್ಣಿಗೆ ಕುಕ್ಕುವಂತಹ ಎಲ್‌ಇಡಿ ಹೆಡ್‌ಲೈಟ್‌ಗಳನ್ನು ಅಳವಡಿಸುವ ಹಾಗಿಲ್ಲ. ಈ ಬಗ್ಗೆ ಜುಲೈ 1ರಿಂದ ರಾಜ್ಯ ಪೊಲೀಸ್‌ ವಿಶೇಷ ಅಭಿಯಾನ ಕೈಗೊಳ್ಳಲಿದೆ. ವಾಹನಗಳಿಗೆ ಕಣ್ಣಿಗೆ ಕುಕ್ಕುವಂತಹ ಎಲ್ಇಡಿ ದೀಪ ಅಳವಡಿಸಿದ್ದರೆ ಅಂತಹ ವಾಹನ ಸವಾರರ ವಿರುದ್ಧ … Continued

ಪಿಎಫ್‌ಐ ಮೇಲೆ ಏಕಕಾಲಕ್ಕೆ ದಾಳಿ, 80 ಮಂದಿ ವಶಕ್ಕೆ : ಎಡಿಜಿಪಿ ಅಲೋಕಕುಮಾರ

ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಪೊಲೀಸರು, ರಾಜ್ಯಾದ್ಯಂತ ಪಿಎಫ್‍ಐ ಪದಾಧಿಕಾರಿಗಳು ಮತ್ತು ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕಕುಮಾರ ತಿಳಿಸಿದ್ದಾರೆ. ಈವರೆಗೆ 80 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಎಸ್ಪಿಗಳು, ನಗರಗಳಲ್ಲಿ … Continued