ಜಯನಗರ ಮತ ಎಣಿಕೆ ಗೊಂದಲಕ್ಕೆ ತೆರೆ: ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ವಿಜಯಿ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರು ಕಣ್ಣೀರು ಹಾಕಿದ್ದಾರೆ. ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಎಸ್‌ಎಸ್‌ಎಂಆರ್‌ವಿ ಕಾಲೇಜಿನ ಮತ … Continued

ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್ ನಂತರ ದೆಹಲಿಗೆ ಹೊರಟ ಜಗದೀಶ ಶೆಟ್ಟರ

ಹುಬ್ಬಳ್ಳಿ: ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ, ತಮ್ಮ ಹೆಸರು ಇಲ್ಲದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ದೆಹಲಿಗೆ ಹೋಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ದೆಹಲಿಗೆ ಬರುವಂತೆ … Continued

ಕಿಚ್ಚ ಸುದೀಪ ಸಿನಿಮಾಗಳ ಪ್ರದರ್ಶನ ನಿಷೇಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಚುನಾವಣೆ ಮುಗಿಯುವವರೆಗೆ ಕಿಚ್ಚ ಸುದೀಪ್ ಅವರ ಸಿನಿಮಾಗಳ ಪ್ರದರ್ಶನವನ್ನು ನಿಷೇಧಿಸುವಂತೆ ಶಿವಮೊಗ್ಗ ಮೂಲದ ವಕೀಲರೊಬ್ಬರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಕನ್ನಡದ ಸೂಪರ್‌ಸ್ಟಾರ್ ಕಿಚ್ಚ ಸುದೀಪ ಅವರು ಬಿಜೆಪಿಗೆ ತಮ್ಮ ಬೆಂಬಲ ನೀಡಿದ ಕೆಲವೇ ಗಂಟೆಗಳ ನಂತರ ವಕೀಲ ಕೆ.ಪಿ. ಶ್ರೀಪಾಲ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮಾದರಿ ನೀತಿ ಸಂಹಿತೆಯನ್ನು … Continued

ಕರ್ನಾಟಕ ಚುನಾವಣೆ 2023 : ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾರನೇ ದಿನ ದೆಹಲಿಯಲ್ಲಿ ಬಿಜೆಪಿ ಸೇರಿದ ಎಟಿ ರಾಮಸ್ವಾಮಿ

ನವದೆಹಲಿ: ಚುನಾವಣೆ ಸನಿಹದಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿಗೆ ದೊಡ್ಡ ಉತ್ತೇಜನವಾಗಿ, ಶುಕ್ರವಾರ (ಮಾರ್ಚ್ 31) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರಿದರು. ಒಂದು ವರ್ಷದ ಹಿಂದೆ ಜೆಡಿಎಸ್ ನಾಯಕತ್ವದೊಂದಿಗೆ ವಿವಿಧ … Continued

ಕರ್ನಾಟಕ ಚುನಾವಣೆ 2023: ನಾಳಿನ ಸಿಇಸಿ ಸಭೆಯ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ಮಾರ್ಚ್ 17, ಶುಕ್ರವಾರ ದೆಹಲಿಯಲ್ಲಿ ಸಭೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ 20 ರಂದು ಬೆಳಗಾವಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.ಕಾಂಗ್ರೆಸ್ … Continued