ಮಹತ್ವದ ನಿರ್ಧಾರ.. ಕರ್ನಾಟಕದಲ್ಲಿ 6 ರಿಂದ 8ನೇ ತರಗತಿ ಸೆಪ್ಟೆಂಬರ್‌ 6ರಿಂದ ಆರಂಭ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣ ಕ್ರಮ ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ನಡೆದ ತಾಂತ್ರಿಕ ತಜ್ಞರ ಸಭೆಯ ಬಳಿಕ ಸಭೆಯ ನಿರ್ಧಾರಗಳ ಬಗ್ಗೆ ಮಾಧ್ಯಮದವರಿಗೆ … Continued