ರಾಜ್ಯದಲ್ಲಿ ಹಲವೆಡೆ ಗಾಳಿಮಳೆ: ಆರು ಮಂದಿ ಸಾವು, ಹಲವೆಡೆ ಹಾನಿ

ಬೆಂಗಳೂರು: ಬೆಂಗಳೂರು ಸೇರಿದಂತೆ, ರಾಜ್ಯದ ಹಲವೆಡೆ ಭಾನುವಾರ ಬಿರುಗಾಳಿ ಸಹಿತ ಸುರಿದ ಮಳೆಗೆ ಭಾರಿ ಅನಾಹುತವಾಗಿದ್ದು, ಮಳೆ ಸಂಬಂಧಿ ಕಾರಣಕ್ಕೆ ರಾಜ್ಯದಲ್ಲಿ ಒಟ್ಟು ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಮೈಸೂರು, ಕೊಡಗು, ಧಾರವಾಢ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. … Continued

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು : ದಕ್ಷಿಣ ಭಾರತವನ್ನು ತೇವಗೊಳಿಸುತ್ತಿರುವ ಆರ್ದ್ರ ಹವಾಮಾನವು ಈ ವಾರದ ಉಳಿದ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆಯಿದೆ, ಈ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್‌ 25 ರಿಂದ 27 ರವರೆಗೆ ಬೆಂಗಳೂರು, … Continued

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು, ಮಂಗಳವಾರ ಸ್ವಲ್ಪ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕೆಲವು ಜಿಲ್ಲೆಗಳು, ತಮಿಳುನಾಡು, ಪುದುಚೇರಿ ಹಾಗೂ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು: ಕೆಲವು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಸೆಪ್ಟೆಂಬರ್‌ 27ರಿಂದ ಮೂರು ದಿನ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಳಿದಂತೆ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ, ಬೆಂಗಳೂರಲ್ಲೂ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದಿನಿಂದ ಮಾರ್ಚ್​ … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ..: ಈ ಜಿಲ್ಲೆಗಳಲ್ಲಿಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅಕಾಲಿಕ ಹಿಂಗಾರು ಮಳೆ ಅಬ್ಬರದಿಂದ ರಾಜ್ಯ ತತ್ತರಿಸಿದ್ದು, ಮಳೆಯ ಅಬ್ಬರ ನವೆಂಬರ್ 23 ವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ … Continued

ಇಂದು, ನಾಳೆ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಭಾರೀ ಮಳೆಗೆ ಮರಗಳು ಉರುಳಿದ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದಲ್ಲಿಯೂ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬಾಳೆ ಫಸಲು ಸಂಪೂರ್ಣ ಉರುಳಿ ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಾಜ್ಯದ … Continued