ಕರ್ನಾಟಕದಲ್ಲಿ ಮಳೆ: 10ಕ್ಕೆ ಏರಿದ ಸಾವಿನ ಸಂಖ್ಯೆ, ಸಂತ್ರಸ್ತರಿಗೆ ಸರ್ಕಾರದ ಸಹಾಯದ ಅಭಯ ನೀಡಿದ ಸಿಎಂ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಬ್ಬರದ ಮಳೆಯ ಪರಿಣಾಮವಾಗಿ ಕರ್ನಾಟಕದ ಕೆಲವು ಭಾಗಗಳಲ್ಲಿ ಬಿಗಡಾಯಿಸಿದ್ದ ಪ್ರವಾಹ ಪರಿಸ್ಥಿತಿ ಭಾನುವಾರ ಬೆಳಿಗ್ಗೆಯಿಂದ ಸುಧಾರಿಸಿದೆ. ಹಿಂದಿನ 12 ಗಂಟೆಗಳ ಅವಧಿಯಲ್ಲಿ ಮಳೆ ಕಡಿಮೆಯಾಗಿದೆ. ಆದರೆ, ಮಳೆಯಿಂದ ಸಾವಿನ ಸಂಖ್ಯೆ 10 ಕ್ಕೆ ಏರಿದೆ. ಮತ್ತೊಂದು ಸಾವು ಉತ್ತರ ಕನ್ನಡ ಜಿಲ್ಲೆಯಿಂದ ವರದಿಯಾಗಿದೆ. ಜುಲೈ 22 ರಿಂದ ಮಳೆಯಿಂದಾಗಿ ಪ್ರವಾಹ … Continued