ಕರ್ನಾಟಕದಲ್ಲಿ ವರುಣನ ಆರ್ಭಟಕ್ಕೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ, ಏಳು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು: ಮಳೆಯ ಆರ್ಭಟಕ್ಕೆ ಕರ್ನಾಟಕದ ಕರಾವಳಿ ಮಲೆನಾಡು, ಹಾಗೂ ಮಹಾರಾಷ್ಟ್ರದಲ್ಲಿ ಸುಇದ ಮಳೆಗೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಉತ್ತರ ಕನ್ನಡದ … Continued