ಬೆಂಗಳೂರು : ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್‌ ಅನುಮತಿ ನೀಡಿದೆ. ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ನವೆಂಬರ್ 1 ರಿಂದ 3ರ ವರೆಗೆ … Continued

ಕನ್ನಡ ಎನೆ ಕುಣಿದಾಡುವುದೆನ್ನೆದೆ…..

(ನವಂಬರ್‌ ೧ರಂದು ೬೮ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯದೊಂದಿಗೆ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ರಾಜ್ಯದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಉದಯವಾಗಿ (ನವಂಬರ್ ೧) ೬೮ ವರ್ಷವಾಯಿತು. ಕರ್ನಾಟಕದ ಹೆಸರನ್ನು ಸಾಹಿತಿ ಚದುರಂಗ ಅವರು ಸೂಚಿಸಿದ್ದನ್ನು ಕನ್ನಡಿಗರು ಸದಾ ಸ್ಮರೀಸಬೇಕು. ಕನ್ನಡಿಗರ … Continued