ಪುನೀತ ರಾಜಕುಮಾರಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಳೆಯ ನಡುವೆಯೇ ನಟ, ದಿವಂಗತ ಪುನೀತ ರಾಜಕುಮಾರ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ವಿಧಾನಸೌಧದ ಮುಂದೆ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪುನೀತ್‌ ಅವರ ಪತ್ನಿ ಅಶ್ವಿನಿ ಪುನೀತ ರಾಜಕುಮಾರ ಅವರು ಪ್ರಶಸ್ತಿ ಸ್ವೀಕರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನಿಕಾಂತ ಅವರು ಪ್ರದಾನ … Continued