ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ಸದ್ಯದಲ್ಲೇ ಪುನೀತ್‌ ರಾಜಕುಮಾರಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಸದ್ಯದಲ್ಲೇ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ … Continued