ಪ್ರವಾಹಕ್ಕೆ ಸಿಲುಕಿದ ಕರ್ನಾಟಕ, ಕೇರಳ: ಬೆಂಗಳೂರಲ್ಲಿ ಜನಜೀವನವೇ ತಲ್ಲಣ; ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಭಾರಿ ಮಳೆ, ಗುಡುಗು ಮತ್ತು ಸಿಡಿಲಿನ ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ಕೇರಳ, ಲಕ್ಷದ್ವೀಪ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ ಸೆಪ್ಟೆಂಬರ್ 6, 7 ಮತ್ತು 9 ರಂದು ‘ಅತಿಯಾದ ಭಾರೀ ಮಳೆ’ಗೆ ಸಾಕ್ಷಿಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. … Continued