ಕರ್ನಾಟಕಕ್ಕೆ 1,500 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಕೇಂದ್ರಕ್ಕೆ ಮನವಿ: ಡಾ.ಸುಧಾಕರ

ಬೆಂಗಳೂರು :ರಾಜ್ಯಕ್ಕೆ ಪ್ರತಿ ದಿನ 1,500 ಮೆಟ್ರಿಕ್ ಟನ್ ಆಮ್ಲಜನಕ ನಿಗದಿ ಪಡಿಸಿ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರಾಜ್ಯದ ಕೋವಿಡ್ ಸ್ಥಿತಿಗತಿ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ … Continued