ಕರ್ನಾಟಕ ಸಾಹಿತ್ಯ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಜಿನದತ್ತ ದೇಸಾಯಿ, ನಾ.ಮೊಗಸಾಲೆ ಸೇರಿ ಐವರಿಗೆ 2021ನೇ ಸಾಲಿನ ಗೌರವ ಪ್ರಶಸ್ತಿ, ಸಂಪೂರ್ಣ ಪಟ್ಟಿ ಇಲ್ಲಿದೆ
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ವರ್ಷದ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಹಾಗೂ 2020ನೇ ಸಾಲಿನ ಪುಸ್ತಕ ಬಹುಮಾನ ಮತ್ತು ವಿವಿಧ ದತ್ತಿ ಬಹುಮಾನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ವರ್ಷದ ಗೌರವ ಪ್ರಶಸ್ತಿಗೆ ಧಾರಾವಾಡದ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, ಕಾಸರಗೋಡಿನ ಡಾ. ನಾ.ಮೊಗಸಾಲೆ, ವಿಜಯಪುರದ ಡಾ. ಸರಸ್ವತಿ ಚಿಮ್ಮಲಗಿ, ಬೆಳಗಾವಿಯ ಪ್ರೊ. … Continued