ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued