ಕರ್ನಾಟಕದ ಮತ್ತೊಬ್ಬ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲು ಸ್ಪರ್ಧೆಯಲ್ಲಿದ್ದ ಮೂರನೇ ರಾಮಲಲ್ಲಾ (Ram Lalla) ವಿಗ್ರಹದ ಫೋಟೋ ಕೂಡ ಬಿಡುಗಡೆಯಾಗಿದೆ. ಶಿಲ್ಪಿ ಗಣೇಶ್ ಭಟ್ (Ganesh Bhatt) ಅವರು ಕಪ್ಪು ಕಲ್ಲಿನಿಂದ ಈ ವಿಗ್ರಹ ಕೆತ್ತಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಈಗ ಒಂದು ರಾಮಲಲ್ಲಾ ವಿಗ್ರಹವು ಪ್ರತಿಷ್ಠಾಪನೆಯಾಗಿದ್ದರೆ, ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿಯ ಗಣೇಶ … Continued