ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ”: ಪ್ರತಿ ಶಾಸಕರಿಗೂ 5 ಟಿಕೆಟ್ ನೀಡಿ ; ಶಾಸಕ ಕಾಶಪ್ಪನವರ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗಾಗಿ ಪ್ರತಿ ಶಾಸಕರಿಗೆ ತಲಾ ಐದು ಟಿಕೆಟ್‌ಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕರೊಬ್ಬರು ಒತ್ತಾಯಿಸಿದ್ದಾರೆ. ಶಾಸಕರು ವಿಐಪಿಗಳಾಗಿದ್ದು, ಅವರು “ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಇದಲ್ಲದೆ, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು ಎಂದು ಹುನಗುಂದ ಶಾಸಕ … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued