ಪೌರಕಾರ್ಮಿಕರ ನೇಮಕ ಮಾಡಲು ಸಮಿತಿ ರಚಿಸಲು ತೀರ್ಮಾನಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ ದಿನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ವಿಶೇಷ ನೇಮಕಾತಿ ನಿಯಮಗಳಿಗೆ ಮಾರ್ಗಸೂಚಿ ರೂಪಿಸಲು ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ಸಫಾಯಿ ಕರ್ಮಚಾರಿ ನಿಗಮದ … Continued