ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತು

ಧಾರವಾಡ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಿ ಕವಿವಿ ಕುಲಸಚಿವರು ಬುಧವಾರ ಆದೇಶ ಹೊರಡಿಸಿದ್ದಾರೆ. ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವುದು, ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡುತ್ತಿರುವ ಬಗ್ಗೆ ಕುಲಪತಿಗಳಿಗೆ ದೂರು ಸಲ್ಲಿಕೆಯಾಗಿದ್ದವು. ಕಿರುಕುಳ ನೀಡಿದಕ್ಕೆ ವಿದ್ಯಾರ್ಥಿನಿ … Continued

ಶತಮಾನದ ಸಂಭ್ರಮದಲ್ಲಿ ನಿವೃತ್ತ ಕುಲಸಚಿವ ಎಸ್. ಆರ್. ಹಿರೇಮಠ

( ೧೩-೦೭-೨೦೨೫ ರಂದು ಹುಬ್ಬಳ್ಳಿಯ  ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲಿನಲ್ಲಿ ಎಸ್‌. ಆರ್. ಹಿರೇಮಠ ಅವರ ಜನ್ಮ ಶತಮಾನೋತ್ಸವ ಜರುಗಲಿದ್ದು ಆ ನಿಮಿತ್ತ ಲೇಖನ) ಸೋಮಶೇಖರ ರಾಚಯ್ಯ ಹಿರೇಮಠ ಅವರು ಶೈಕ್ಷಣಿಕ ವಲಯದಲ್ಲಿ ಎಸ್.ಆರ್. ಹಿರೇಮಠ ಎಂದೇ ಚಿರಪರಿಚಿತರು. ಎಸ್.ಆರ್. ಹಿರೇಮಠರದು ಲಕ್ಷ್ಮೇಶ್ವರದ ಹತ್ತಿರದ ಬಟ್ಟೂರ ಗ್ರಾಮದಲ್ಲಿ ಶ್ರದ್ಧಾ ಭಕ್ತಿಯ ಹಿರೇಮಠ ಕುಟುಂಬದಲ್ಲಿ ಜನಿಸಿದವರು. … Continued

ಧಾರವಾಡ : 2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ ಕರ್ನಾಟಕ ವಿವಿಯ ಸಂಜಯಕುಮಾರ ಬಿರಾದಾರ ಆಯ್ಕೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಾರ್ವಜನಿಕ ಆಡಳಿತ ವಿಭಾಗದ ವಿದ್ಯಾರ್ಥಿ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕ ಸಂಜಯಕುಮಾರ ಯಂಕನಗೌಡ ಬಿರಾದಾರ ಅವರನ್ನು “2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ” ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ನ್ಯಾಷನಲ್ ಯೂತ್ ಅವಾರ್ಡಿಸ್ ಆಫ್ ಫೆಡರೇಶನ್ ಹಾಗೂ ನ್ಯಾಷನಲ್ ಯೂತ್ ಫೋರಂ ಆಫ್ ಇಂಡಿಯಾ” ಸಹಯೋಗದಲ್ಲಿ ಪ್ರತಿವರ್ಷ … Continued