ರಾಜ್ಯದಲ್ಲಿಯೂ ಆರ್ಥಿಕ ದುರ್ಬಲರಿಗೆ ಶೇ.೧೦ ಮೀಸಲಾತಿ: ಸರ್ಕಾರದಿಂದ ಶೀಘ್ರ ಅಧಿಸೂಚನೆ

ಬೆಂಗಳೂರು: ರಾಜ್ಯದ ನಾಗರಿಕ ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳ  ಅಥವಾ ಮೇಲ್ಜಾತಿಗಳ ಜನರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ವರ್ಜಗದ ಜನರಿಗೆ ಶೇ.೧೦ರಷ್ಟು ಮೀಸಲಾತಿ ನೀಡುವ ಸಂಬಂಧ ಶೀಘ್ರದಲ್ಲೇ … Continued