ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳುವ ಮುನ್ಸೂಚನೆ
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 18 ರಂದು ಉತ್ತರ ಒಳನಾಡಿನ ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 21 ರಂದು ಧಾರವಾಡ, ಬೆಳಗಾವಿ, ಬೀದರ, ಕಲಬುರಗಿ, ರಾಯಚೂರು … Continued