ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವರಿಷ್ಠರ ಒಪ್ಪಿಗೆ : ಬಿಎಸ್‌ ಯಡಿಯೂರಪ್ಪ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಮೈತ್ರಿ ಬಗ್ಗೆ ಉಭಯ ಪಕ್ಷಗಳ … Continued

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಪರೀಕ್ಷೆ ವಿಧಾನದಲ್ಲಿ ಬದಲಾವಣೆ, ವರ್ಷಕ್ಕೆ 3 ಸಲ ಪರೀಕ್ಷೆ…

ಬೆಂಗಳೂರು : ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯು (Second PUC) ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ಮುಂದೆ ಒಂದು ವರ್ಷದಲ್ಲಿ ಮೂರು ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಲಾಗಿದೆ. .ಅನುತ್ತೀರ್ಣರಾದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಬಹುದು. ಅಂದರೆ, ಅವರಿಗೆ ವರ್ಷಕ್ಕೆ … Continued

ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ವಿತರಣೆ : ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಪ್ರಕಟಿಸಿದ್ದಾರೆ. ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದೆ. ನೀರಿಲ್ಲದೆ ಬರ ಆವರಿಸಿದೆ. ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದ ಬರಪೀಡಿತ ತಾಲೂಕುಗಳಿಗೆ ಹಣದ ಬದಲು … Continued

ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಯೆಲ್ಲೋ ಅಲರ್ಟ್‌ … Continued

2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

ಬೆಂಗಳೂರು: ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಮತ್ತು ಪ್ರೌಢಶಾಲೆಯ 11 ಮಂದಿ ಸೇರಿದಂತೆ 31 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೆ, ಇಬ್ಬರು ಪ್ರಾಂಶುಪಾಲರು ಮತ್ತು 8 ಮಂದಿ ಉಪನ್ಯಾಸಕರನ್ನು … Continued

ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲ 33 ಸಚಿವರಿಗೆ ಹೊಸ ಐಷಾರಾಮಿ ಕಾರಿನ ಭಾಗ್ಯ…

ಬೆಂಗಳೂರು : ಸಂಪುಟದ 33 ಸಚಿವರಿಗಾಗಿ ಸಿದ್ದರಾಮಯ್ಯ ಸರ್ಕಾರವು ಹೊಸ ಕಾರು ಖರೀದಿಸಲು ಆದೇಶ ನೀಡಿದ್ದು, ಪ್ರತಿಯೊಬ್ಬ ಸಚಿವರಿಗೂ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಬ್ರಿಡ್ ಕಾರು ಶೀಘ್ರದಲ್ಲೇ ದೊರಕಲಿದೆ. ಹೊಸ ಕಾರುಗಳನ್ನು ಖರೀದಿಸಲು ಕರ್ನಾಟಕ ಸರ್ಕಾರವು 9.9 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಎಲ್ಲ 33 … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್‌ 2 ರಿಂದ 7ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ … Continued

ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ, ಮನೆ ಯಜಮಾನಿಗೆ ಖಾತೆಗೆ 2 ಸಾವಿರ ರೂ. ಜಮೆ

ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಅದ್ದೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಮನೆ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಜಮೆಯಾಗಿದೆ. ಬಳಿಕ ಮಾತನಾಡಿದ ರಾಹುಲ್‌ … Continued

ಕುಮಟಾ: ಹೆಗಡೆಯಲ್ಲಿ ಅತಿ ದೊಡ್ಡ ಬಿಳಿ ಹೆಬ್ಬಾವು ಪ್ರತ್ಯಕ್ಷ – ರಕ್ಷಣೆ

ಕುಮಟಾ : ಸಮೀಪದ ಹೆಗಡೆ ಗ್ರಾಮದ ಗಾಂಧಿ ನಗರದ ಮನೆಯಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ರಕ್ಷಣೆ ಮಾಡಲಾಗಿದೆ. ಆರ್ ಟಿ ಒ ಕಚೇರಿ ಹೋಮ್ ಗಾರ್ಡ್ ಗಣೇಶ ಮುಕ್ರಿ ಅವರ ಮನೆಯ ಅಂಗಳದಲ್ಲಿ ಕಾಣಿಸಕೊಂಡ ಹೆಬ್ಬಾವನ್ನು ಪವನ್ ನಾಯ್ಕ ರಕ್ಷಣೆ ಮಾಡಿದ್ದಾರೆ. ಗಣೇಶ ಮುಕ್ರಿ ಅವರು ಉರಗ ತಜ್ಞ ಪವನ್‌ ನಾಯ್ಕ ಅವರಿಗೆ ಮಾಹಿತಿ … Continued