ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ … Continued

ವಿದ್ಯಾರ್ಥಿಗಳಿಗೆ ಹೆಬ್ಬುಲಿ ಹೇರ್‌ ಸ್ಟೈಲ್ ಮಾಡಬೇಡಿ : ಕಟಿಂಗ್‌ ಶಾಪಿಗೆ ಪತ್ರ ಬರೆದ ಮುಖ್ಯ ಶಿಕ್ಷಕರು

ಬಾಗಲಕೋಟೆ : ಶಾಲೆಯಲ್ಲಿ ಹೇರ್‌ ಕಟಿಂಗ್‌ (ಕ್ಷೌರ) ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಹೆಬ್ಬುಲಿ ಸಿನಿಮಾ ಶೈಲಿಯ ಕಟಿಂಗ್‌ ಮಾಡಬೇಡಿ ಎಂದು ಕ್ಷೌರದ ಅಂಗಡಿ(ಹೇರ್‌ ಕಟಿಂಗ್‌ ಸಲೂನ್‌)ಗೆ ಪತ್ರ ಬರೆದಿರುವುದು ಈಗ ವೈರಲ್‌ ಆಗಿದೆ. ಬಾಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಲಹಳ್ಳಿ ಗ್ರಾಮದ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶಿವಾಜಿ ನಾಯಕ ಎಂಬವರು ತಮ್ಮ … Continued

ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತು : ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ ಅಸಮಾಧಾನ

ಬೆಂಗಳೂರು:: ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ (B K Hariprasad) ಮತ್ತೆ ಸುದ್ದಿಯಾಗಿದ್ದಾರೆ. ಪಕ್ಷದಲ್ಲಿ ತನಗೆ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲಿನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಅವರು ತಮ್ಮ ಅಸಮಾದಾನ … Continued

ಕರ್ನಾಟಕದಲ್ಲಿ ಶೇ 23 ರಷ್ಟು ಮಾನ್ಸೂನ್‌ ಮಳೆ ಕೊರತೆ : ವರದಿ

ಬೆಂಗಳೂರು: ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದ್ದು, ಇದು ವಾಡಿಕೆ ಮಳೆಗಿಂತ ಸುಮಾರು 23%ರಷ್ಟು ಕಡಿಮೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 35.35 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ 27.3 ಸೆಂ.ಮೀ ಮಾತ್ರ ಮಳೆಯಾಗಿದ್ದು, 23%ರಷ್ಟು ಮಳೆ ಕೊರತೆಯಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ … Continued

‘ಗೃಹ ಲಕ್ಷ್ಮಿ’ ಯೋಜನೆ: ಜುಲೈ 19ರಿಂದ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿ ರೂಪಿಸಿರುವ ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭವಾಗಲಿದೆ. ಯೋಜನೆಗೆ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕುಟುಂಬದ ಯಜಮಾನಿಗೆ ಮಾಸಿಕವಾಗಿ ₹2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಯ ಲಾಭ … Continued

ಮಾಜಿ‌ ಸಚಿವ ಎಸ್​.ಆರ್​​.ಪಾಟೀಲರಿಗೆ ಅತ್ಯುತ್ತಮ ‌ಶಾಸಕ ಪ್ರಶಸ್ತಿ

ಬೆಂಗಳೂರು : ಹಿರಿಯ ರಾಜಕಾರಣಿ ಹಾಗೂ ಮಾಜಿ‌ ಸಚಿವ ಶಿವನಗೌಡ ರುದ್ರಗೌಡ ಪಾಟೀಲ್ (ಎಸ್​.ಆರ್​​.ಪಾಟೀಲ್) ಅವರಿಗೆ 2021ನೇ ಸಾಲಿನ ಅತ್ಯುತ್ತಮ ವಿಧಾನ ‌ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ. ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ವಿಧಾನ ಪರಿಷತ್‌ ಸದಸ್ಯರಾಗಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ, ಸಭಾ … Continued

ಈ ದಿನಾಂಕದಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ? : ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಬೆಂಗಳೂರು: ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಕುಟುಂಬ ಕಲ್ಯಾ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, . 2 ಸಾವಿರ ರೂ.ಗಳನ್ನು ಆಗಸ್ಟ್‌ … Continued

ಮಂಗಳೂರಿನ ಶಮಾ ವಾಜಿದಗೆ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ನ್ಯಾಶನಲ್ ಯೂನಿವರ್ಸ್ ಪ್ರಶಸ್ತಿ

ಮಂಗಳೂರು: ಮಂಗಳೂರಿನ ಶಮಾ ವಾಜಿದ್ ಅವರು ಪ್ರತಿಷ್ಠಿತ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್‌ನ್ಯಾಶನಲ್ ಯೂನಿವರ್ಸ್ -2023 ಪ್ರಶಸ್ತಿ ಗೆದ್ದಿದ್ದಾರೆ ಹಾಗೂ ಗ್ಲೋಬಲ್ ಮಿಸೆಸ್ ಯೂನಿವರ್ಸ್ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ನವದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್ಸ್ ನಡೆಸಿದ ಸ್ಪರ್ಧೆಯಲ್ಲಿ ಮಂಗಳೂರಿನ ಶಮಾ ವಾಜಿದ್ ಈ ಪ್ರಶಸ್ತಿ ಗೆದ್ದಿದ್ದಾರೆ. ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ನ್ಯಾಷನಲ್ ಯೂನಿವರ್ಸ್ … Continued

ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆ ಉಪಾಧ್ಯಕ್ಷರಾಗಿ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು, ಗುರುವಾರ ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್‌ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು ನಿನ್ನೆ ಬುಧವಾರ ಶಾಸಕ ರುದ್ರಪ್ಪ ಲಮಾಣಿ ಉಮೇದುವಾರಿಕೆ ಸಲ್ಲಿಸಿದ್ದರು. ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಹವ್ಯಕ ಮಹಾಮಂಡಲಕ್ಕೆ ನೂತನ ಅಧ್ಯಕ್ಷರಾಗಿ ಮೋಹನ ಹೆಗಡೆ ಆಯ್ಕೆ

ಗೋಕರ್ಣ: ಹವ್ಯಕ ಮಹಾಮಂಡಲದ ನೂತನ ಅಧ್ಯಕ್ಷರಾಗಿ ಮೋಹನ ಭಾಸ್ಕರ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ಉದಯಶಂಕರ ಭಟ್ ಮಿತ್ತೂರು ನೇಮಕಗೊಂಡಿದ್ದಾರೆ. ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತಾರಂಭದ ಸಂದರ್ಭದಲ್ಲಿ ಪುನರ್ರಚಿತ ಹವ್ಯಕ ಮಹಾಮಂಡಲವನ್ನು ಉದ್ಘೋಷಿಸಿದರು. ಗೌರವ ಕಾರ್ಯದರ್ಶಿಯಾಗಿ ನಾಗರಾಜ ಭಟ್ ಪೆದಮಲೆ ಮತ್ತು ಕೋಶಾಧ್ಯಕ್ಷರಾಗಿ ಅಂಬಿಕಾ ಎಚ್.ಎನ್.ನಿಯುಕ್ತರಾಗಿದ್ದಾರೆ. ಮೂಲತಃ ಕುಮಟಾದ ಹೆರವಟ್ಟಾದವರಾದ … Continued