ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೋರ್‌ ಜಾಯ್‌ ಚಂಡಮಾರುತ : ಕರ್ನಾಟಕ ಸೇರಿ 3 ರಾಜ್ಯಗಳಿಗೆ ಮುನ್ನೆಚ್ಚರಿಕೆ

ನವದೆಹಲಿ: ಬಿಪೋರ್‌ಜೋಯ್‌ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ. ಚಂಡಮಾರುತ ಪರಿಣಾಮ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಚಂಡಮಾರುತವು ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ … Continued

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಇದ್ದ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.ಯಾರಿಗೆ ಯಾವ ಜಿಲ್ಲೆಯನ್ನು ನೀಡಲಾಗಿದೆ ಎಂಬುದರ ಪಟ್ಟಿ ಇಲ್ಲಿದೆ. ಡಿ.ಕೆ.ಶಿವಕುಮಾರ- ಬೆಂಗಳೂರು ನಗರ ಉಸ್ತುವಾರಿ ತುಮಕೂರು … Continued

ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ: ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ…!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಮೂರನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ. ಇದೇ ಭಾನುವಾರ ಜೂನ್‌ 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ … Continued

ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ : ಕೋಪದಲ್ಲಿ ಕ್ರೇನಿಗೆ ಗುದ್ದಿ ದಂತ ಮುರಿದುಕೊಂಡ ಆನೆ..!

ರಾಮನಗರ: ಐದು ದಿನಗಳ ಅಂತರದಲ್ಲಿ ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ ಸಿಕ್ಕಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಿಕ್ಕಿಬಿದ್ದ 40 ವರ್ಷದ ಗಂಡಾನೆಯನ್ನು ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದು ಹೋಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ … Continued

ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. ಈ ವರ್ಷ ಪಠ್ಯಪುಸ್ತಕಗಳಲ್ಲಿ ಏನಿರಬೇಕು ಮತ್ತು ಏನಿರಬಾರದು ಎಂಬುದನ್ನು ಪರಿಶೀಲಿಸಿದ ಬಳಿಕ ತಜ್ಞರು ಪಠ್ಯಪುಸ್ತಕಗಳನ್ನು ಪರಿಷ್ಕರಿಸುತ್ತಾರೆ. ಸಚಿವ ಸಂಪುಟದಲ್ಲೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪಠ್ಯಪುಸ್ತಕದಲ್ಲಿ ಏನಿರಬೇಕು, ಯಾವುದನ್ನು … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued

ತೀವ್ರ ಚಂಡಮಾರುತವಾಗಿ ರೂಪುಗೊಂಡ ‘ಬಿಪರ್‌ಜೋಯ್’ ಚಂಡಮಾರುತ ; ಕರ್ನಾಟಕ, ಮಹಾರಾಷ್ಟ್ರ ಸೇರಿ ನಾಲ್ಕು ರಾಜ್ಯಗಳಲ್ಲಿ ಪರಿಣಾಮ: ಐಎಂಡಿ

ನವದೆಹಲಿ: ಕಳೆದ 6 ಗಂಟೆಗಳಲ್ಲಿ 2 ಕಿಮೀ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸಿದ ‘ಬಿಪರ್‌ಜೋಯ್’ ಹೆಸರಿನ ಚಂಡಮಾರುತವು ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ತಿಳಿಸಿದೆ. ಐಎಂಡಿ (IMD)ಯು ಬುಧವಾರ ಬೆಳಿಗ್ಗೆ 9ಕ್ಕೆ ನವೀಕರಿಸಲಾದ ಇತ್ತೀಚಿನ ಬುಲೆಟಿನ್‌ನಲ್ಲಿ ತನ್ನ ತೀವ್ರತೆಯನ್ನು ಉಳಿಸಿಕೊಂಡು ಮುಂದಿನ 24 ಗಂಟೆಗಳಲ್ಲಿ ಸುಮಾರು ಉತ್ತರದ ಕಡೆಗೆ ಚಲಿಸುವ … Continued

11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಇಂದು, ಸೋಮವಾರ ಅಧಿಸೂಚನೆ ಹೊರಡಿಸಿದೆ. 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ ಮೋಹನ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಉಮಾಶಂಕರ ಎಸ್.ಆರ್. ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ … Continued

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು … Continued

ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಬೆಂಗಳೂರು : ಶೀಘ್ರವೇ 15000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15,000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಇದರಿಂದ … Continued