ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಬೆಂಗಳೂರು ನಗರ, … Continued

ಸಿಇಟಿ-2023 : ವಿಶೇಷ ಕ್ಯಾಟಗರಿ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಕೆ ವೇಳಾಪಟ್ಟಿಯಲ್ಲಿ ಬದಲಾವಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಸಿಇಟಿ-2023ರ ವಿಶೇಷ ಕ್ಯಾಟಗರಿಗಳ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಸುವ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಮೇ 10ರಂದು ನಡೆಸುತ್ತಿರುವುದರಿಂದ ಹಾಗೂ ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟಿಸುವ ಹಿನ್ನೆಲೆಯಲ್ಲಿ … Continued

ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ತಮಿಳುನಾಡಿನ ಕರಾವಳಿಯಲ್ಲಿ ಹವಾಮಾನ ಬದಲಾವಣೆಯಿಂದಾಗಿ ಮುಂದಿನ ಐದು ದಿನ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ದೇಶದ ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ಭಾರತ ಹವಾಮಾನ ಇಲಾಖೆ (IMD) ಬುಧವಾರ ಮುನ್ಸೂಚನೆ ನೀಡಿದೆ. ದೇಶದ ಮಧ್ಯ, ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದರೆ, ದಕ್ಷಿಣ ಮತ್ತು ಈಶಾನ್ಯ ಭಾಗಗಳಲ್ಲಿ … Continued

ಮೈಸೂರಿನ ಮೈಲಾರಿ ಹೋಟೆಲ್​​ನಲ್ಲಿ ದೋಸೆ ಮಾಡಿದ ಪ್ರಿಯಾಂಕಾ ಗಾಂಧಿ; ನಂತ್ರ ಕಾಂಗ್ರೆಸ್​ ನಾಯಕರೊಂದಿಗೆ ಉಪಹಾರ ಸೇವನೆ | ವೀಕ್ಷಿಸಿ

ಮೈಸೂರು: ಮೈಸೂರು ನಗರದ 80 ವರ್ಷ ಹಳೆಯ ಮೈಲಾರಿ ದೋಸೆ ಹೋಟೆಲ್‌ಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು (Priyanka Gandhi) ತಾವೇ ಕಾವಲಿ ಮೇಲೆ ದೋಸೆ ಹೊಯ್ದಿದ್ದಾರೆ(makes dosa). ದೋಸೆ ಮಾಡಿದ ನಂತರ ತಾವೂ ಸವಿದು, ಕಾಂಗ್ರೆಸ್​ ನಾಯಕರಿಗೂ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ … Continued

ಶೃಂಗೇರಿ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿ : ಅಪ್ಪನೊಂದಿಗೆ ಬಂದಿದ್ದೆ ಎಂದು ನೆನಪಿಸಿಕೊಂಡ ಇಂದಿರಾ ಗಾಂಧಿ ಮೊಮ್ಮಗಳು

ಚಿಕ್ಕಮಗಳೂರು: ಇಂದಿರಾಗಾಂಧಿ ಮೊಮ್ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಶೃಂಗೇರಿ ಮಠಕ್ಕೆ ಬುಧವಾರ ಭೇಟಿ ನೀಡಿದ್ದಾರೆ. ಮಠಕ್ಕೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ದರ್ಶನ ಪಡೆದಿರುವ ಅವರು ನರಸಿಂಹವನದಲ್ಲಿರುವ ಕಿರಿಯ ಶ್ರೀಗಳಾದ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶ್ರೀಗಳು ಪ್ರಿಯಾಂಕಾ ಅವರಿಗೆ ಶಾರದಾಂಬೆಯ ಮೂರ್ತಿ ನೀಡಿ ಶುಭ ಹಾರೈಸಿದ್ದಾರೆ. ಶ್ರೀಗಳಿಂದ ಆಶೀರ್ವಾದ … Continued

ಕರ್ನಾಟಕದ ಈ ಪುಟ್ಟ ಬಾಲಕಿಯ ʼಪಿಯಾನೋʼ ಪ್ರತಿಭೆಗೆ ಮನಸೋತ ಪ್ರಧಾನಿ : ಪುಟಾಣಿಯ ರಮಣೀಯ ವೀಡಿಯೊ ಹಂಚಿಕೊಂಡ ಮೋದಿ | ವೀಕ್ಷಿಸಿ

ಕರ್ನಾಟಕದ ಪುಟ್ಟ ಬಾಲಕಿಯೊಬ್ಬಳ ಪಿಯಾನೋ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ… ಕನ್ನಡ ಗೀತೆ ಹಾಡುತ್ತಿರುವ ಮಹಿಳೆಯೊಂದಿಗೆ ಸಿಂಕ್ ಆಗಿ ಪಿಯಾನೋ ನುಡಿಸುವ ಪುಟ್ಟ ಹುಡುಗಿಯ ಸುಂದರವಾದ ವೀಡಿಯೊ ಇಂಟರ್ನೆಟ್‌ನ ಲಕ್ಷಾಂತರ ಹೃದಯವನ್ನು ಗೆದ್ದಿದೆ. ಎಷ್ಟರಮಟ್ಟಿಗೆ ಎಂದರೆ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವಿಟರ್‌ನಲ್ಲಿ ಸಂತೋಷಕರ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. … Continued

ಮೇ ಎರಡನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಾಧ್ಯತೆ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾರ್ಚ್‌ 30ರಿಂದ ಏಪ್ರಿಲ್‌ 15ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿಯಿತು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. … Continued

ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಏಪ್ರಿಲ್ 27ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ. ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ … Continued

ರಾಜ್ಯದಲ್ಲಿ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಧನಾತ್ಮಕ ಪ್ರಮಾಣ ಪ್ರಮಾಣ 3.52ರಷ್ಟಿದೆ. ದೈನಂದಿನ ಧನಾತ್ಮಕ ಪ್ರಮಾಣ … Continued

ಲಂಚ ಪ್ರಕರಣ: ಮಾಡಾಳು ಪ್ರಶಾಂತಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯೂ … Continued