ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ಕ್ಕೆ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ರ ಬಲಿಪಾಡ್ಯಮಿ ದಿನದಂದು ‘ಗೋ ಪೂಜೆ’ ನಡೆಸಲು ರಾಜ್ಯ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. ಆ ಪದ್ಧತಿಯನ್ನು ಮುಂದುವರಿಸುವ ಉದ್ದೇಶದಿಂದ ಈ ಬಾರಿಯೂ ಆದೇಶ ಜಾರಿಗೊಳಿಸಲಾಗಿದೆ ಎಂದು ಸಚಿವೆ … Continued

ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ‘ಏರಿಯಲ್ ಲ್ಯಾಡರ್’ : ಇಂದು ಹಸ್ತಾಂತರ

ಬೆಂಗಳೂರು: ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸುವ ಆಗ್ನಿ ಅವಘಡಗಳನ್ನ ನಿಯಂತ್ರಿಸುವ ವಾಹನ ‘ಏರಿಯಲ್ ಲ್ಯಾಡರ್’ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಬಂದಿದೆ. ಬೆಂಕಿ ಅನಾಹುತ ಸಂಭವಿಸಿದಾಗ ‘ಏರಿಯಲ್ ಲ್ಯಾಡರ್’ ಮೂಲಕ 90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿ ನಂದಿಸಬಹುದಾಗಿದೆ. ಇದನ್ನು ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ … Continued

ನವಂಬರ್14 ರಿಂದ‌ ʼಸಹಕಾರ ಸಪ್ತಾಹʼ, ಕಲಬುರಗಿಯಲ್ಲಿ ಉದ್ಘಾಟನೆ : ಸಚಿವ ಸೋಮಶೇಖರ ಮಾಹಿತಿ

ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷ ಕೂಡ ನವೆಂಬರ್ 14 ರಿಂದ 20ರ ವರೆಗೆ ಸಹಕಾರ ಸಪ್ತಾಹ ನಡೆಯಲಿದೆ. ನವೆಂಬರ್ 14ರಂದು ಹಿರಿಯ ಸಹಕಾರಿಗಳಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ ಹೇಳಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಸಭಾಂಗಣ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಹಕಾರ ಸಪ್ತಾಹದ ಪೂರ್ವಭಾವಿ ಸಿದ್ಧತಾ ಸಭೆ” … Continued

ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ಗುಡ್​ ನ್ಯೂಸ್ : 50 ಲಕ್ಷ ರೂ. ವರೆಗೆ ಅಪಘಾತ ವಿಮೆ ಯೋಜನೆ ಜಾರಿ

ಬೆಂಗಳೂರು: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರ ಮೊದಲ ಬಾರಿಗೆ ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ 50 ಲಕ್ಷ ರೂ.ಗಳ ವರೆಗೆ ಅಪಘಾತ ವಿಮೆ ಯೋಜನೆ(Insurance Scheme)ಯನ್ನು ನಿಗಮ ಜಾರಿ ಮಾಡಿದೆ. ಈ ಸಂಬಂಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಜತೆ ಕೆಎಸ್‌ಆರ್‌ಟಿಸಿ ಬುಧವಾರ ಒಡಂಬಡಿಕೆ ಮಾಡಿಕೊಂಡಿದೆ. ನಿಗಮದ ಅಧ್ಯಕ್ಷ ಚಂದ್ರಪ್ಪ ಸಮ್ಮುಖದಲ್ಲಿ … Continued

ರಾಜ್ಯಾದ್ಯಂತ‘ವಾಹನ ಚಾಲನೆʼ ವೇಳೆ ಸೀಟ್ ಬೆಲ್ಟ್’ ಧರಿಸುವುದು ಕಡ್ಡಾಯ: ತಪ್ಪಿದರೆ ದಂಡ ದುಪ್ಪಟ್ಟು

ಬೆಂಗಳೂರು: ರಾಜ್ಯದಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ   ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಪ್ರಕಾರ ರಾಜ್ಯ ಪೊಲೀಸರು ಈ ಹೊಸ ಆದೇಶ ಹೊರಡಿಸಲಾಗಿದೆ. ಈ ಕುರಿತು ಇಂದು, ಬುಧವಾರ ಆದೇಶ ಹೊರಡಿಸಿರುವ ಅವರು, ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವಾಗ … Continued

2025ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ, ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಆರ್ಥಿಕ ತಜ್ಞರಾದ ಮೋಹನ್‍ದಾಸ್ ಪೈ ಮತ್ತು ದಿಶಾ ಹೊಳ್ಳ ಅವರು ತಯಾರಿಸಿದ $1 Trillion … Continued

ಪುಣ್ಯಕೋಟಿ ದತ್ತು ಯೋಜನೆಗೆ ದೇಣಿಗೆ ನೀಡಲು ನಿರ್ಧಾರ ಮಾಡಿದ ಸರ್ಕಾರಿ ನೌಕರರು

ಬೆಂಗಳೂರು: ಪುಣ್ಯಕೋಟಿ ದತ್ತು ಯೋಜನೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಒಂದು ದಿನದ ವೇತನ ನೀಡಲು ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ಕಾರಿ ನೌಕರರ ಸಂಘದವರು ಭೇಟಿ ಮಾಡಿದ ಸಂದರ್ಭದಲ್ಲಿ ಪುಣ್ಯಕೋಟಿ ದತ್ತು ಯೋಜನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಈ ಬಗ್ಗೆ … Continued

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ಮೊದಲ ಪ್ರಕರಣ ದಾಖಲು

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿ ನಂತರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಕರ್ನಾಟಕ ಮತಾಂತರ ನಿಷೇಧ ಕಾಯ್ದೆಯಡಿ ಯಶವಂತಪುರದ ಬಿ.ಕೆ. ನಗರ ನಿವಾಸಿ ಸೈಯದ್ ಮೊಹಿನ್ (23) ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ ಮೂಲದ 19 ವರ್ಷದ ಯುವತಿಯನ್ನು ಕರೆದೊಯ್ದು ಮೊಹಿನ್ ಆಂಧ್ರಪ್ರದೇಶದಲ್ಲಿ ಮತಾಂತರ ಮಾಡಿದ್ದ … Continued

ಭಾರತ ಜೋಡೋ ಯಾತ್ರೆ’: ರಸ್ತೆಯಲ್ಲೇ ಪುಷ್- ಅಪ್ ಮಾಡಿದ ರಾಹುಲ್ ಗಾಂಧಿ, ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ವಿವಿಧ ಚಟುವಟಿಕೆಗಳಲ್ಲಿ ತೊಡಗಿರುವ ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ರಸ್ತೆಯಲ್ಲಿ ಪುಷ್-ಅಪ್‌ ಮಾಡಿರುವ ಫೋಟೋ ವೈರಲ್ ಆಗಿದೆ. ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕರು ಪುಷ್-ಅಪ್‌ … Continued

ಎಸಿಬಿ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: 2016 ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ದೂರುದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತದಿಂದ ರಕ್ಷಿಸುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ಎಸಿಬಿಯನ್ನು ಸ್ಥಾಪಿಸಿದೆ ಎಂದು ಗಮನಿಸಿದ ಕರ್ನಾಟಕ ಹೈಕೋರ್ಟ್ ಆಗಸ್ಟ್ 11 … Continued