ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ (ಸೆಪ್ಟಂಬರ್‌ 12) ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಸೆಪ್ಟಂಬರ್‌ 23 ರವರೆಗೆ ನಡೆಯಲಿದೆ. ಮೊದಲ ದಿನದಿಂದಲೇ ಅಧಿವೇಶನ ಕಾವೇರುವ ಸಾಧ್ಯತೆಯಿದೆ. ಕೆಲವು ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲು ಆಡಳಿತ ಪಕ್ಷ ಮುಂದಾಗಲಿದೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ, ಬೆಂಗಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ … Continued

ಬದಲಾಗುತ್ತಿರುವ ಮಳೆಯ ಮಾದರಿ ಬಗ್ಗೆ ಅಧ್ಯಯನ ಮಾಡುವಂತೆ ಕೇಂದ್ರ ತಂಡಕ್ಕೆ ಮನವಿ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿನ ವಿಚಿತ್ರ ಮಳೆಯ ಬಗ್ಗೆ ಅಧ್ಯಯನ ನಡೆಸುವಂತೆ ಮಳೆ ಹಾನಿಯ ಅಂದಾಜಿಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮನವಿ ಮಾಡಿದ್ದಾರೆ. ರಾಜ್ಯದ ಬಹುತೇಕ ಕೆರೆಗಳು ತುಂಬಿ ತುಳುಕುತ್ತಿದ್ದು, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿಶೇಷ ಹಣ ಬಿಡುಗಡೆಗೆ ಶಿಫಾರಸು ಮಾಡುವಂತೆ ತಂಡಕ್ಕೆ ಅವರು ಮನವಿ ಮಾಡಿದರು. ರಾಜ್ಯ … Continued

ನಾಗರಹೊಳೆ : ಬೇಟೆಯಾಡಲು ದಾಳಿಗೆ ಮುಂದಾಗಿದ್ದ ಬೃಹತ್‌ ಹುಲಿಯನ್ನೇ ಹೆದರಿಸಿ ಓಡಿಸಿದ ಗೂಳಿ | ವೀಕ್ಷಿಸಿ

ಬೆಂಗಳೂರು: ಹುಲಿ ಕಂಡರೆ ಬಹುತೇಕ ಎಲ್ಲ ಪ್ರಾಣಿಗಳು ಹೆದರಿ ಓಡುತ್ತವೆ. ಅದರಲ್ಲಿಯೂ ಹುಲಿ ಬೇಟೆಯಾಡುವುದರಲ್ಲಿ ನಿಸ್ಸೀಮ. ಆದರೆ ಇಲ್ಲೊಂದು ಯಾರೂ ಊಹಿಸಿದ ಘಟನೆ ನಡೆದಿದೆ. ಈ ವಿಲಕ್ಷಣ ಘಟನೆಯಲ್ಲಿ ನಾಗರಹೊಳೆ ಅರಣ್ಯದ ರಸ್ತೆಯಲ್ಲಿ ದೊಡ್ಡ ಗೂಳಿಯೊಂದು ಹಲಿಯ ಮೇಲೆ ಎರಗಿದೆ. ಈ ಘಟನೆ ನಡೆದಿರುವುದು ನಾಗರಹೊಳೆ ಅಭಯಾರಣ್ಯದ ಮಾಸ್ತಿಗುಡಿ ಸಮೀಪದ ಮೈಸೂರು-ಮಾಸ್ತಿಗುಡಿ ರಸ್ತೆಯಲ್ಲಿ ನಡೆದಿದೆ. ಇದು … Continued

ಈಗ ಶಾಲಾ ಅಸೋಸಿಯೇಷನ್‌ನಿಂದ ಭ್ರಷ್ಟಾಚಾರ ಆರೋಪ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಕರ್ನಾಟಕದ ಕನಿಷ್ಠ 13,000 ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.11,000 ಶಾಲೆಗಳನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ RUPSA, ಮಾನ್ಯತೆ ನವೀಕರಣವನ್ನು ಕೋರಿ ಅರ್ಜಿ ಪ್ರಕ್ರಿಯೆಗೊಳಿಸಲು  ಬ್ಲಾಕ್ ಶಿಕ್ಷಣ ಅಧಿಕಾರಿ (BEO) ಅನ್ನು ಒಳಗೊಂಡಿರುವ ಆಡಿಯೊ ಕ್ಲಿಪ್ … Continued

ರಾಜ್ಯದ ಈ ಪ್ರದೇಶಗಳಲ್ಲಿಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಹವಮಾನ ಇಲಾಖೆ ಅಲರ್ಟ್ ನೀಡಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿಗೆ ಮುಂಗಾರು … Continued

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮುಂದಿನ ಆದೇಶದ ವರೆಗೆ ಮುಂದುವರಿಯದಂತೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. … Continued

ಮುಧೋಳ ನಾಯಿಗಳು ಪ್ರಧಾನಿ ಮೋದಿ ಭದ್ರತೆಗೆ ಸೇರ್ಪಡೆ ಬಹುತೇಕ ಖಚಿತ : ಎಸ್‌ಪಿಜಿಯಿಂದ ನಡೆಯುತ್ತಿದೆ ಪ್ರಯೋಗ

ಬೆಂಗಳೂರು: ರಾಜ್ಯದ ಬಾಗಲಕೋಟೆ ಜಿಲ್ಲೆಯ ಕಾರವಾನ್‌ ಹೌಂಡ್‌ ಎಂದು ಕರೆಯಲ್ಪಡುವ ಮುಧೋಳ ನಾಯಿಗಳು ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ರಕ್ಷಣಾ ಗುಂಪಿನ (ಎಸ್‌ಪಿಜಿ) ಭಾಗವಾಗುವ ಎಲ್ಲ ಸಾಧ್ಯೆತಗಳೂ ಇವೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯನ್ನು ದೃಢೀಕರಿಸಿರುವ ತಿಮ್ಮಾಪುರದ ಕೋರೆಹಲ್ಲು ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ ಸುಶಾಂತ್ ಹಂಡಗೆ … Continued

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 250 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ ಮಾಡಲಾಗುವುದು ಎಂದು ಅವರು … Continued

ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಹಾಕದ ಸರ್ಕಾರ : ಬಿಜೆಪಿ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರ ಹಾಕದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು, ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಚಳುವಳಿಯಲ್ಲಿ … Continued

ಆಗಸ್ಟ್‌ 12 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ; ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ: ರಾಜ್ಯಾದ್ಯಂತ ಆಗಸ್ಟ್‌ 12 ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ನಿಯೋಜಿತ ಪರೀಕ್ಷಾ ಕೇಂದ್ರದಿಂದ ಹಿಂದಿರುಗುವಾಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ … Continued