ಕರ್ನಾಟಕದಲ್ಲಿ ಶುಕ್ರವಾರ 500ರ ಗಡಿದಾಟಿದ ದೈನಂದಿನ ಕೊರೊನಾ ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಇಂದು, ಶುಕ್ರವಾರ 525 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ.ರಾಜ್ಯದಲ್ಲಿ ಇಂದು, ಶುಕ್ರವಾರ 228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಸಾವು ದಾಖಲಾಗಿಲ್ಲ. ಈವರೆಗೆ 39,12,024 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 494 ಪ್ರಕರಣ ದಾಖಲಾಗಿದೆ. ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 2.31%ಕ್ಕೆ ಏರಿಕೆಯಾಗಿದೆ. 22,673 ಜನರು … Continued

ರಾಜ್ಯಸಭೆ ಚುನಾವಣೆ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ಸಿನನ ಜೈರಾಂ ರಮೇಶ್ ನಿಶ್ಚಿತ-ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಅವರಿಗೆ ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು ನಿಶ್ಚಿತ ಎಂದು ಹೇಳಲಾಗಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಸುತ್ತಿನ 46 … Continued

ಕರ್ನಾಟಕದಲ್ಲಿ 500ರ ಸನಿಹ ಬಂದ ದೈನಂದಿನ ಕೊರೊನಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಗುರುವಾರ (ಜೂನ್‌ 9) ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 471 ಮಂದಿಗೆ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ಸಾವು ವರದಿಯಾಗಿಲ್ಲ. ಇದೇವೇಳೆ 214 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈಗ 2,880 ಸಕ್ರಿಯ ಪ್ರಕರಣಗಳಿವೆ. ಗುರುವಾರದ ಸಕಾರಾತ್ಮಕ ದರ ರೇಟ್ ಶೇ.1.73ರಷ್ಟು ದಾಖಲಾಗಿದ್ದು, ಬೆಂಗಳೂರಿನಲ್ಲಿ 458 … Continued

ಕರ್ನಾಟಕದಲ್ಲಿ ಕೊರೊನಾ ಸೋಂಕು ಏರಿಕೆ: 376 ಹೊಸ ಸೋಂಕು ದಾಖಲು

ಬೆಂಗಳೂರು: ರಾಜ್ಯದಲ್ಲಿಕೊರೊನಾ ದೈನಂದಿನ ಪ್ರಕರಣ ಏರಿಕೆ ಆಗುತ್ತಿದೆ. ಇಂದು, ಬುಧವಾರ ರಾಜ್ಯದಲ್ಲಿ 376 ಕೊರೊನಾ ಸೋಂಕು ದಾಖಲಾಗಿದ್ದು, ಯಾವುದೇ ಸಾವು ವರದಿಯಾಗಿಲ್ಲ. ಿದೇ ಸಮಯದಲ್ಲಿ ರಾಜ್ಯದಲ್ಲಿ 231 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ.1.64 ದಾಖಲಾಗಿದ್ದು, ರಾಜ್ಯದಲ್ಲಿ ಈ ವಾರ ಸೋಂಕಿನಿಂದ ಮೃತಪಟ್ಟವರ ದರ ಶೇ.0.04 ಇದೆ. ರಾಜ್ಯದಲ್ಲಿ ಬುಧವಾರ … Continued

ಕರ್ನಾಟಕದಲ್ಲಿ ಭಾನುವಾರ 300ರ ಗಡಿ ದಾಟಿದ ಕೊರೊನಾ ಹೊಸ ಸೋಂಕುಗಳು..!

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಭಾನುವಾರ 300ರ ಗಡಿ ದಾಟಿದೆ. ಭಾನುವಾರ ರಾಜ್ಯದಲ್ಲಿ ೩೦೧ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲೇ ಭಾನುವಾರ 291 ಕೇಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ನಿನ್ನೆಗಿಂತ ಸೋಂಕು ಏರಿಕೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,414ಕ್ಕೆ ಏರಿಕೆ ಕಂಡಿದೆ. 146 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ … Continued

ಕರ್ನಾಟಕದಲ್ಲಿ ಕೊರೋನಾ ದಿಢೀರ್ ಹೆಚ್ಚಳ: ಗುರುವಾರ 297 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಗುರುವಾರ) 297 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ಇಂದು ಕೊರೊನಾದಿಂದ ಸಾವು ವರದಿಯಾಗಿಲ್ಲ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,952,577ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು,ಗುರುವಾರ 276 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,788,151ಕ್ಕೆ … Continued

ಪಿಯು ಪ್ರವೇಶ ಮಿತಿ ಹೆಚ್ಚಳ, ಹೆಚ್ಚುವರಿ ವಿಭಾಗ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಮಿತಿಯನ್ನು 80 ರಿಂದ 100ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೇ ಹೊಸ ಭಾಷೆ, ಹೊಸ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳ ಮಂಜೂರಾತಿಗೂ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಂತೆ 2022-23ನೇ ಸಾಲಿನ ರಾಜ್ಯದ … Continued

ರಾಜ್ಯಸಭೆ ಚುನಾವಣೆ : ಬಿಜೆಪಿಯಿಂದ ಮೂರನೇ ಅಭ್ಯರ್ಥಿಯ ಘೋಷಣೆ…!

ಬೆಂಗಳೂರು: ರಾಜ್ಯಸಭೆಯ ಚುನಾವಣೆ ರಂಗೇರಿದ್ದು, ದಿನಕ್ಕೊಂದರಂತೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಅದರ ಮತ್ತೊಂದು ಮಜಲು ಎಂಬಂತೆ ಕಾಂಗ್ರೆಸ್‌ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಈಗ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ..! ರಾಜ್ಯಸಭೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಯನ್ನಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಲೆಹರ್​ ಸಿಂಗ್ ಹೆಸರನ್ನು ಪಕ್ಷ ಘೋಷಣೆ ಮಾಡಿದೆ. ಜೆಡಿಎಸ್​ ತನ್ನ ಅಭ್ಯರ್ಥಿಯನ್ನು ದಿಢೀರ್ … Continued

ಕರ್ನಾಟಕಕ್ಕೆ ಜೂನ್ 2ರಂದು ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು: ಜೂನ್ 2ರಂದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಡಿಕೆಗಿಂತ ಮೂರು ದಿನ ಮುಂಚಿತವಾಗಿ ಮಾನ್ಸೂನ್ ಮೇ 29 ರಂದು ಕೇರಳವನ್ನು ಪ್ರವೇಶಿಸಿದೆ. ಸಾಮಾನ್ಯವಾಗಿ ಮಾನ್ಸೂನ್ ಕೇರಳ ಪ್ರವೇಶಿಸಿದ ಮೂರರಿಂದ ನಾಲ್ಕು ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತದೆ … Continued

ವಿಧಾನ ಪರಿಷತ್​ಗೆ ಸವದಿ, ನಾರಾಯಣಸ್ವಾಮಿ ಸೇರಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ನಡೆದಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು. ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಏಳು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಮೂರು ಪಕ್ಷಗಳೂ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮೇ 24ರಂದು ನಾಮಪತ್ರ ಸಲ್ಲಿಸಲು … Continued