ಹಳೇಹುಬ್ಬಳ್ಳಿ ಹಿಂಸಾಚಾರದ ಹಿಂದೆ ಮತೀಯ ಸಂಘಟನೆಗಳಿದ್ದರೆ ತನಿಖೆಯಲ್ಲಿ ಹೊರಗೆ ಬಂದೇ ಬರುತ್ತದೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಹುಬ್ಬಳ್ಳಿ: ಶನಿವಾರ ಒಂದು ದೊಡ್ಡ ಗುಂಪು ಕಾನೂನು ಕೈಗೆ ತಗೆದುಕೊಂಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ವಾಹನಗಳನ್ನು ಜಖಂ ಮಾಡಿದೆ. ಓಣಿಯಲ್ಲಿ ಕಲ್ಲು ಎಸೆದು ಅರಾಜಕತೆ ಸೃಷ್ಟಿ ಮಾಡಿದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ … Continued

ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ರಾತ್ರಿ ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಇಬ್ಬರು … Continued

ಕರ್ನಾಟಕದಲ್ಲಿ ಇನ್ನೆರಡು ದಿನ ಚದುರಿದ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಕೇರಳದಲ್ಲಿ ಏ. 14ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಮಳೆಯಾಗಿತ್ತು. ಆದರೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ … Continued

ಕಾಲೇಜು ಶಿಕ್ಷಣ ಇಲಾಖೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಪ್ರಕಟ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗಾವಣೆಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಕೌನ್ಸೆಲಿಂಗ್‌ಗೆ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಕೂ ಮೂಲಕ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣಅವರು ವರ್ಗಾವಣೆ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ. ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ … Continued

ರಾಜ್ಯದಲ್ಲಿ ಗ್ರಾಹಕರಿಗೆ ವಿದ್ಯುತ್‌ ಶಾಕ್ ; ಪ್ರತಿ ಯೂನಿಟ್‌ಗೆ ದರ ಹೆಚ್ಚಳ‌, ಏ.1ರಿಂದಲೇ ಜಾರಿ

ಬೆಂಗಳೂರು : ದೇಶಾದ್ಯಂತ ಇಂಧನ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಈಗ ಇದರ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್‌ ಸುದ್ದಿ ಹೊರಬಿದ್ದಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿಯು ನಾಡಿನ ಜನತೆಗೆ ವಿದ್ಯುತ್‌ ಬೆಲೆ ಏರಿಕೆ ಮಾಡಿದೆ. ಬೆಸ್ಕಾಂ ಪರಿಷ್ಕೃತ ದರದಲ್ಲಿ ಏರಿಕೆ ಮಾಡಲಾಗಿದ್ದು, ಏ.1ರಿಂದಲೇ ಈ ಪರಿಷ್ಕೃತ ದರ ಜಾರಿಯಾಗಿದೆ. ವಿದ್ಯುತ್ … Continued

ಮದುವೆ ಮನೆಯಲ್ಲಿ ಗುಂಡಿನ ಮಳೆಗೈದ ಮಾಜಿ ಸೈನಿಕ; ಸಂಬಂಧಿಕರು ದಂಗು, ಪ್ರಕರಣ ದಾಖಲು

ಚಿಕ್ಕೋಡಿ: ಮದುವೆ ಸಮಾರಂಭದಲ್ಲಿ ಮಾಜಿ ಸೈನಿಕನೊಬ ಗಾಳಿಯಲ್ಲಿ ಗುಂಡಿನ ಸುರಿಮಳೆಗೈದಿದ್ದಾರೆ. ಗುಂಡು ಹಾರಿಸಿರುವ ಮಾಜಿ ಯೋಧನ ವಿಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಘಟನೆ ನಡೆದಿದ್ದು, ಮದುವೆಗೆ ಬಂದವರು ಒಂದು ಕ್ಷಣ ಕಂಗಾಲಾಗಿದ್ದಾರೆ. ರಫಿಕ್ ಅಹಮ್ಮದ ತಹಶೀಲ್ದಾರ ಎಂಬ ಮಾಜಿ ಯೋಧ ಗಾಲಿಯಲ್ಲಿ ಅನೇಕ ಬಾರಿ … Continued

ಪ್ರತಿ ತಾಲೂಕಿನಲ್ಲಿ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳು ಆರಂಭ, ಸರ್ಕಾರದಿಂದಲೇ ಶೇ.90 ರಷ್ಟು ಷೇರು ಬಂಡವಾಳ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಭಾನುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ, ಬೆಂಗಳೂರು – ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಲ ನಿಯಮಿತ, ಬೆಂಗಳೂರು ಮತ್ತು ಸಹಕಾರ ಇಲಾಖೆ … Continued

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ … Continued

ಕರ್ನಾಟಕದ 16 ಜಿಲ್ಲೆಗಳಲ್ಲಿ‌ ದೈನಂದಿನ ಕೊರೊನಾ ಸೋಂಕು ಶೂನ್ಯ..!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 106 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಂದು 4 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,420 ಕ್ಕೆ ಇಳಿಕೆಯಾಗಿದೆ. ಅವಧಿಯಲ್ಲಿ 337 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಪ್ರತಿಶತ ಸಂಖ್ಯೆ ಶೇ3.77 ರಷ್ಟು ಇದೆ. ಬಾಗಲಕೋಟೆ, … Continued

ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. … Continued