ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ಹೆಚ್ಚಳ

ಬೆಂಗಳೂರು: ಮೇ ತಿಂಗಳಲ್ಲಿ 15,000 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು ಗ್ರೀನ್‌ ಸಿಗ್ನಲ್‌ ನೀಡಿದ್ದು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ದರವನ್ನು ಶೇ. 25ರಷ್ಟು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 625 … Continued

ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆ ಹೊರತುಪಡಿಸಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 3025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತಾಗಿದೆ ಎಂದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು … Continued

ಶಿಕ್ಷಕರಾಗುವವರಿಗೆ ಗುಡ್‌ ನ್ಯೂಸ್‌…ಇನ್ಮುಂದೆ ವರ್ಷದಲ್ಲಿ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವರ್ಷಕ್ಕೆ 2 ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ. ಈ ಕುರಿತು ಶಿಕ್ಷಣ ಇಲಾಖೆ ಪ್ರತಿ ವರ್ಷ 2 ಬಾರಿ ಶಿಕ್ಷಕರ ಅರ್ಹಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ಸೂಚಿಸಿದೆ. ಈ ಕುರಿತು ಪ್ರಾಥಮಿ ಶಿಕ್ಷಣ ಇಲಾಖೆಯ ಸರ್ಕಾರದ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 229 ಜನರಿಗೆ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಹೊಸದಾಗಿ 229 ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 264 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 3,248ಕ್ಕೆ ಇಳಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.47%ಕ್ಕೆ ಮತ್ತು ಮರಣ ಪ್ರಮಾಣ 1.31%ಗೆ ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು, ಸಕ್ರಿಯ ಪ್ರಕರಣಗಳು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 382 ಕೊರೊನಾ ಸೋಂಕು ದಾಖಲು, 10 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 382 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ 689 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು, ಗುರುವಾರ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ರಾಜ್ಯದಲ್ಲಿ 3,890 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 188 ಕೊರೊನಾ ಸೋಂಕು ಪತ್ತೆ, 12 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 188 ಕೊರೊನಾ ಸೋಂಕು ದಾಖಲಾಗಿದೆ ಹಾಗೂ 12 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 816 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,207 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿಯೂ ಕೊರೊನಾ ಪ್ರಮಾಣ ಕಡಿಮೆಯಾಗಿದ್ದು, ಇಂದು, ಬುಧವಾರ ಹೊಸದಾಗಿ 106 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ ಒಟ್ಟು 4 ಜನರು ಮೃತಪಟ್ಟಿದ್ದಾರೆ. … Continued

ಗಮನಿಸಿ.. ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ-ಎಪ್ರಿಲ್‌ 22ರಿಂದ ಪರೀಕ್ಷೆ ಆರಂಭ

ಬೆಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಮೇನ್‌ ಪರೀಕ್ಷೆ (JEE Main Exam) ಮೊದಲ ಸೆಷನ್ ಪರೀಕ್ಷೆ ವೇಳಾಪಟ್ಟಿ ರಾಜ್ಯದ ದ್ವಿತೀಯ ಪರೀಕ್ಷೆ ನಡೆಯುವ ದಿನಗಳಂದೇ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಜೆಇಇ ಮೇನ್‌ ಪರೀಕ್ಷೆ (JEE Main Exam) ಮೊದಲ ಸೆಷನ್ ಪರೀಕ್ಷೆ 16-04-2022 ರಿಂದ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕುಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 7 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ೯೭೧ ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,847 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮಂಗಳವಾರ 150 ಕೊರೊನಾ ಪ್ರಕರಣ ಪತ್ತೆಯಾಗಿವೆ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 268 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 5,623 ಕ್ಕೆ ಇಳಿಕೆಯಾಗಿದೆ. ಇಂದು, ಸೋಮವಾರ 14 ಮಂದಿ ಮೃತಪಟ್ಟಿದ್ದಾರೆ ಅವಧಿಯಲ್ಲಿ 1,119 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಬಾಗಲಕೋಟೆ, ಗದಗ, ಹಾವೇರಿ, ಮಂಡ್ಯ, ರಾಯಚೂರು, ರಾಮನಾಗರ,ಮತ್ತು … Continued