ನೀವೂ ಗೆಲ್ಲಬಹುದು ಕೃತಿ ಬಿಡುಗಡೆ- ಮಕ್ಕಳಲ್ಲಿ ಚೈತನ್ಯ ಬಿತ್ತುವ ಕೃತಿ : ಪ್ರಕಾಶ ಕಡಮೆ

ಹುಬ್ಬಳ್ಳಿ :ಹದಿಹರೆಯದವರ ಕನಸು ಮತ್ತು ಕನವರಿಕೆಗೆ ಇಂಬು ಕೊಡುತ್ತಲೇ ಅವರನ್ನು ಕೀಳರಿಮೆಯಿಂದ ಹೊರ ತರುವ ಪ್ರಯತ್ನದಲ್ಲಿ ನೀವೂ ಗೆಲ್ಲಬಹುದು ಕೃತಿಯ ಮೂಲಕ ಲೇಖಕರು ಮಾಡಿದ್ದಾರೆ ಎಂದು ಹಿರಿಯ ಸಾಹಿತಿ ಪ್ರಕಾಶ ಕಡಮೆ ಹೇಳಿದರು. ಅವರು ಭಾನುವಾರ ಪುಸ್ತಕ ಬಳಗದ ವತಿಯಿಂದ ಏರ್ಪಡಿಸಿದ್ದ ಲೇಖಕಿ- ಶಿಕ್ಷಕಿ ಕವಿತಾ ಹೆಗಡೆ ಅಭಯಂ ಅವರ ನೀವೂ ಗೆಲ್ಲಬಹುದು ಎಂಬ ಕೃತಿಯನ್ನು … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 50,210 ಜನರಿಗೆ ಕೊರೊನಾ ಸೋಂಕು…!

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಹೊಸ ಪ್ರಕರಣ ಅರ್ಧ ಲಕ್ಷ ದಾಟಿದೆ..! ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರಿನಲ್ಲಿ ಮಾಹಿತಿ ಹಂಚಿಕಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು, ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 8 ಮಂದಿ ಸೇರಿದಂತೆ ಕರ್ನಾಟಕದಲ್ಲಿ 19 … Continued

ಈ ಬಾರಿ ಗಣರಾಜ್ಯೋತ್ಸವ ಪರೇಡಿಗೆ ಸ್ತಬ್ದಚಿತ್ರ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಆಯ್ಕೆ

ನವದೆಹಲಿ: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ದಚಿತ್ರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ಪರೇಡಿಗೆ ಆಯ್ಕೆಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ. ಎಸ್. ಹರ್ಷ ತಿಳಿಸಿದ್ದಾರೆ. ಆಯ್ಕೆಯಾದ 12 ರಾಜ್ಯಗಳ ಸ್ತಬ್ದಚಿತ್ರಗಳಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಏಕೈಕ ಸ್ತಬ್ದಚಿತ್ರ ಕರ್ನಾಟಕದ್ದಾಗಿದೆ. ಅಲ್ಲದೆ, … Continued

ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಇಂದು, ಶನಿವಾರ ಸ್ವಲ್ಪ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 42,470 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 34,67,472ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 26 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 35,140 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. … Continued

ಕೆಎಸ್‌ಆರ್‌ಟಿಸಿಗೂ ಬರಲಿವೆ ಮೂರು ಎಲೆಕ್ಟ್ರಿಕ್ ಬಸ್‌:ವರದಿ

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿಗೆ ಮೊದಲ ಎಲೆಕ್ಟ್ರಿಕ್ ಬರಲಿದೆ ಎಂದು ವರದಿಯಾಗಿದೆ. ಗುತ್ತಿಗೆ (ಜಿಸಿಸಿ) ಆಧಾರದಲ್ಲಿ 50 ಬಸ್‌ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈದರಾಬಾದ್‌ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಕೆಎಸ್‌ಆರ್‌ಟಿಸಿ ಕಾರ್ಯಾದೇಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಹುತೇಕ ಏಪ್ರಿಲ್‌ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ … Continued

ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 48,049 ಕೊರೊನಾ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಇಂದು,ಶುಕ್ರವಾರ 48,049 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು 22 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 18,115 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ತಲುಪಿದೆ. ಪಾಸಿಟಿವಿಟಿ ರೇಟ್ 19.23% ರಷ್ಟಿದೆ. ಬೆಂಗಳೂರಿನಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಪ್ರಕರಣಗಳ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 47,754 ಕೊರೊನಾ ಸೋಂಕು ದಾಖಲು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣ 50 ಸಾವಿರದತ್ತ ಮುಖಮಾಡಿದೆ. ಇಂದು ಬರೋಬ್ಬರಿ 47,754 ಹೊಸ ಸೋಂಕು ದಾಖಲಾಗಿದೆ. ಇಂದು ಒಟ್ಟು 29 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಇದೇ ಸಮಯದಲ್ಲಿ ಆಸ್ಪತ್ರೆಯಿಂದ 22,143 ಮಂದಿ ಬಿಡುಗಡೆಯಾಗಿದ್ದಾರೆ. ನಿನ್ನೆ 40,499 ಕೇಸ್ ವರದಿಯಾಗಿತ್ತು. ಬೆಂಗಳೂರಿನಲ್ಲಿ ಭಾರೀ ಏರಿಕೆ ಕಂಡಿದೆ. ಇಂದು ಒಟ್ಟು 30,540 ಸೋಂಕು ವರದಿಯಾಗಿದೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಬುಧವಾರ 40,499 ಕೊರೊನಾ ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕೇಸ್‍ಗಳು 40 ಸಾವಿರ ದಾಟಿ ಮುನ್ನುಗ್ಗುತ್ತಿದೆ. ನಿನ್ನೆ 41,457 ಕೇಸ್ ದಾಖಲಾಗಿದ್ದರೆ, ಇಂದು 40,499 ಕೇಸ್ ವರದಿಯಾಗಿದೆ. ಇಂದು ಒಟ್ಟು 21 ಮಂದಿ ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಬುಧವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 24,135 ಮಂದಿಗೆ … Continued

ಮಾಸ್ಕ್‌ ಹಾಕ್ಬೇಕು ಎಂದು ನನಗೆ ಅನಿಸಿಲ್ಲ, ಅದಕ್ಕೆ ಹಾಕಿಲ್ಲ: ಸಚಿವ ಕತ್ತಿ ಉಡಾಫೆ ಹೇಳಿಕೆ

ಬೆಳಗಾವಿ: ಕೊರೊನಾ ಸೋಂಕು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಬಿಡುವುದು ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯೇ ಹೇಳಿದ್ದಾರೆ. ಅದಕ್ಕೆ, ನಾನು ಮಾಸ್ಕ್ ಧರಿಸುತ್ತಿಲ್ಲ ಎಂದು ಸಚಿವ ಉಮೇಶ್‌ ಕತ್ತಿ ಹೇಳಿದರು. ಅಥಣಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೊರೊನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಲಾಗಿದೆ. ಎರಡು ದಿನದ ಹಿಂದೆ ದೇಶದ … Continued

ಕರ್ನಾಟಕದಲ್ಲಿ ಒಂದೇ ದಿನ 287 ಜನರಿಗೆ ಓಮಿಕ್ರಾನ್‌ ಸೋಂಕು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಓಮಿಕ್ರಾನ್ ಸೋಮವಾರ 287 ಜನರಲ್ಲಿ ಕಾಣಿಸಿಕೊಂಡಿದ್ದು ಈವರೆಗೆ ಒಂದೇ ದಿನ ಅತಿ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಂತಾಗಿದೆ. ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಓಮಿಕ್ರಾನ್ ಸೋಂಕು ಸಂಖ್ಯೆ 766 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.‌ಸುಧಾಕರ್ ತಿಳಿಸಿದ್ದಾರೆ‌ ಈ ಕುರಿತು … Continued