ಕರ್ನಾಟಕದಲ್ಲಿ ಸೋಮವಾರ 27,156 ಹೊಸ ಸೋಂಕು ದಾಖಲು, ಇದು ನಿನ್ನೆಗಿಂತ ಸ್ವಲ್ಪ ಕಡಿಮೆ

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆಗಿಂತ ಇಂದು, ಸೋಮವಾರ ಕೊರೊನಾ ದೈನಂದಿನ ಸೋಂಕುಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಇಳಿಕೆಯಾಗಲು ಮುಖ್ಯ ಕಾರಣ ಬೆಂಗಲೂರಿನಲ್ಲಿ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು. ಇಂದು ರಾಜ್ಯದಲ್ಲಿ ಒಟ್ಟು 27,156 ದೈನಂದಿನ ದಾಖಲಾಗಿವೆ. ನಿನ್ನೆ ಒಟ್ಟು 34,047 ಪ್ರಕರಣ ದಾಖಲಾಗಿತ್ತು. ಇಂದು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 7,827 ಮಂದಿ ಚೇತರಿಸಿಕೊಂಡು ವಿವಿಧ … Continued

ಕರ್ನಾಟಕದಲ್ಲಿ ಭಾನುವಾರ 34 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು, 3 ಜಿಲ್ಲೆಗಳಲ್ಲಿ ಸಾವಿರ ದಾಟಿದ ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ತಾಜಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ರಾಜ್ಯದಲ್ಲಿ ಇಂದು, ಭಾನುವಾರ ಒಟ್ಟು 34,047 ಪ್ರಕರಣಗಳು ದಾಖಲಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 5,902 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕಾರಾತ್ಮಕ ದರ 19.29%ಕ್ಕೆ ಏರಿದೆ. ಬೆಂಗಳೂರಿನಲ್ಲಿ 21,071 ಪ್ರಕರಣ ದಾಖಲಾಗಿದೆ. ಎಲ್ಲ … Continued

ಕರ್ನಾಟಕದಲ್ಲಿ ಶನಿವಾರ 33 ಸಾವಿರದ ಸಮೀಪಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಏರಿಕೆ ಮುಂದುವರಿದಿದೆ. ಇಂದು,ಶನಿವಾರ ರಾಜ್ಯದಲ್ಲಿ ಹೊಸದಾಗಿ 32,793 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಏಳು ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ 22,284 ಪ್ರಕರಣ ಪತ್ತೆಯಾಗಿದ್ದು, 5 ಮಂದಿ ಮರಣ ಹೊಂದಿದ್ದಾರೆ. ರಾಜ್ಯದಲ್ಲಿ ಸಕಾರಾತ್ಮಕತೆ ಶೇ. 15 ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಹೊಸದಾಗಿ 28,723 ಕೊರೊನಾ ಸೋಂಕು ದಾಖಲು, 14 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಗುರುವಾರ ಮತ್ತಷ್ಟು ಹೆಚ್ಚಾಗಿದೆ. ಇಂದು, ಗುರುವಾರ ಹೊಸದಾಗಿ 28,723 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 3,105 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ನಿನ್ನೆ ಬುಧವಾರ, ಸಂಖ್ಯೆ 25 ಸಾವಿರ ದಾಟಿತ್ತು. ರಾಜಧಾನಿ ಬೆಂಗಳೂರಿನಲ್ಲಿಯೇ 20,121 ಮಂದಿಗೆ … Continued

ಕರ್ನಾಟಕದಲ್ಲಿ ಇಂದು 25 ಸಾವಿರ ಜನರಿಗೆ ಹೊಸದಾಗಿ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಗುರುವಾರ, ಹೊಸದಾಗಿ ರಾಜ್ಯಾದ್ಯಂತ 25,005 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದೆ. ಬೆಂಗಳೂರಿನಲ್ಲಿಯೇ 18,374 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಕಾರ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಳೆದ … Continued

ಕರ್ನಾಟಕದಲ್ಲಿ ಬುಧವಾರ 21 ಸಾವಿರಕ್ಕೂ ಹೆಚ್ಚು ದೈನಂದಿನ ಕೊರೊನಾ ಸೋಂಕು, ಎಲ್ಲ ಜಿಲ್ಲೆಗಳಲ್ಲಿ ಹೆಚ್ಚಳ..!

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಬುಧವಾರ (ಕಳೆದ 24 ಗಂಟೆ) 21,390 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಹಾಗೂ 1,541 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಪ್ರತಿ ಜಿಲ್ಲೆಗಳಲ್ಲೂ ಕೂಡ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ಇಂದು ಬೆಂಗಳೂರು … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 14,473 ಜನರಿಗೆ ಕೊರೊನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಮತ್ತಷ್ಟು ಹೆಚ್ಚಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,473 ಹೊಸದಾಗಿ ಸೋಂಕು ದಾಖಲಾಗಿದೆ. ಇದೇವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ ಆಸ್ಪತ್ರೆಯಿಂದ 1,356 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 30,78,129 ಮಂದಿಗೆ ಕೊರೊನಾ ಬಂದಿದೆ. 39,66,461 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ … Continued

ಕರ್ನಾಟಕದಲ್ಲಿ ಸೋಮವಾರ ಹೊಸದಾಗಿ 11,698 ಕೊರೊನಾ ಸೋಂಕು, ಬೆಂಗಳೂರಲ್ಲಿ 146 ಓಮಿಕ್ರಾನ್‌ ಸೋಂಕು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 11,698 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇವೇಳೆ ಬೆಂಗಳೂರಿನಲ್ಲಿ 146 ಓಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 4 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ, ಅದರಲ್ಲಿ ಇಬ್ಬರು ಬೆಂಗಳೂರಿನವರು. ರಾಜ್ಯಾದ್ಯಂತ ಇಂದು 1,148 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಈಗ 60,148 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ … Continued

ಹುಣಸೂರು: ಎಷ್ಟೇ ಪ್ರಯತ್ನ ಪಟ್ರೂ ನಾಲೆ ಏರಲಾಗದೆ ಕಾಡಾನೆಗಳು ಸುಸ್ತೋ ಸುಸ್ತು…! ವೀಕ್ಷಿಸಿ

ಹುಣಸೂರು: ಆಹಾರ ಅರಸಿ ದಿಕ್ಕುತಪ್ಪಿ ಗ್ರಾಮಕ್ಕೆ ಬಂದಿದ್ದ ಆನೆಗಳು ಜನರ ಗದ್ದಲಕ್ಕೆ ಹೆದರಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ. ನಾಗರಹೊಳೆ ಅಭಯಾರಣ್ಯದಿಂದ ಕಾಡಾನೆಗಳು ದಿಕ್ಕುತಪ್ಪಿ ಬಂದಿದ್ದ ಆನೆಗಳು ಜನರ ಚೀರಾಟ ಮತ್ತು ಕಲ್ಲೇಟಿಗೆ ಬೆದರಿ ನಾಲೆಗೆ ಇಳಿದಿವೆ. ಆದರೆ ನಾಲೆಯಿಂದ ಮೇಲೆ ಹತ್ತಲಾಗದೆ ಅತ್ತಿಂದಿತ್ತ ಓಡಾಡಿದ ಸುಸ್ತು ಹೊಡೆದಿವೆ. ದೃಶ್ಯ … Continued

ಕರ್ನಾಟಕದಲ್ಲಿ ಭಾನುವಾರ 12,000 ತಲುಪಿದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 12,000 ಕೊರೊನಾ ಸೋಂಕುಗಳು ದಾಖಲಾಗಿದೆ. ಬೆಂಗಳೂರಲ್ಲಿ ಭಾನುವಾರ ಹೊಸದಾಗಿ 9,020 ಪ್ರಕರಣಗಳನ್ನು ದಾಖಲಿಸಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 901 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 38,370ಕ್ಕೆ ಏರಿದೆ. ರಾಜ್ಯದಲ್ಲಿ ಸಕಾರಾತ್ಮಕ 6.33% ಕ್ಕೆ ತಲುಪಿದೆ. ಮೃತಪಟ್ಟವರ … Continued