ಸಹಾಯಕ ಪ್ರಾಧ್ಯಾಪಕ ಹುದ್ದೆೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆೆಗಳ ನೇರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ನ. 20ರ ವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿ ಅವಧಿಯನ್ನು ನ. 30ರ ವರೆಗೆ ವಿಸ್ತರಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನ.6ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ, ನ.2ರಂದು ಕೆ-ಸೆಟ್ ಪರೀಕ್ಷೆ … Continued

ಕರ್ನಾಟಕದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಡೀಸೆಲ್, ಪೆಟ್ರೋಲ್ ದರ ಕಡಿಮೆ ಮಾಡಿದ್ದು ಇತಿಹಾಸದಲ್ಲಿ ಇದೇ ಮೊದಲು : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು 10 ರೂ. ಹಾಗೂ ಪೆಟ್ರೋಲ್ ದರವನ್ನು 5 ರೂ. ಇಳಿಸಿತ್ತು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಇದೀಗ … Continued

ಕರ್ನಾಟಕದಲ್ಲಿ 188 ಹೊಸದಾಗಿ ಕೊರೊನಾ ದೃಢ; 2 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ ಹೊಸದಾಗಿ 188 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ ಹಾಗೂ ಇಂದು 318 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,521 ಕ್ಕೆ ಏರಿಕೆಯಾಗಿದೆ. ಒಟ್ಟು 29,41,896 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಹಾಗೂ ರಾಜ್ಯದಲ್ಲಿ ಈವರೆಗೆ … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಶೂನ್ಯ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 292 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 11 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 245 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌ ರಾಜ್ಯದಲ್ಲಿ‌ ಇಂದು ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ,ದಾರವಾಡ, ಗದಗ, ಕೊಪ್ಪಳ, ರಾಯಚೂರು ,ರಾಮನಗರ, ವಿಜಯಪುರ ಮತ್ತು ಯಾದಗಿರಿ ಸೇರಿ ಹನ್ನೊಂದು … Continued

ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 347 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಇಳಿಕೆಯಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗಿದೆ. ಇಂದು ಹೊಸದಾಗಿ 347 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 255 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,88,041ಕ್ಕೆ ಏರಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ … Continued

ಕರ್ನಾಟಕದ ಎಲ್ಲ ದಿಕ್ಕುಗಳಲ್ಲೂ ಮೊಳಗಿದ ಕನ್ನಡ ಡಿಂಡಿಮ

ಬೆಂಗಳೂರು: ಕನ್ನಡ ನಾಡಿನ ದಶದಿಕ್ಕುಗಳಲ್ಲೂ ಇಂದು ಕನ್ನಡ ಗೀತಗಾಯನ ಮೊಳಗಿತು. ನಾಡಿನ ಶಕ್ತಿ ಕೇಂದ್ರ ವಿಧಾನಸೌಧ, ಜಿಲ್ಲೆ, ತಾಲ್ಲೂಕು ಕೇಂದ್ರಗಳು ಹಾಗೂ ಹಳ್ಳಿ – ಹಳ್ಳಿಗಳು ಸೇರಿದಂತೆ, ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ೫ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಮೊಳಗಿತು. ಇಂದು ಕರ್ನಾಟಕದ ರಾಜಧಾನಿ ಬೆಂಗಳೂರಿನ ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗ ಹಿಂದೆಂದೂ ಕಂಡು ಕೇಳರಿಯದ … Continued

ಕರ್ನಾಟಕದಲ್ಲಿ ಹೊಸದಾಗಿ 277 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 277 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 7 ಜನರು ಮೃತಪಟ್ಟಿದ್ದಾರೆ. ಹಾಗೂ 343 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆಯಾಗಿದೆ. 29,39,990 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,024 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ290 ಜನರಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) 290 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ, ಇದೇ ಸಮಯದಲ್ಲಿ 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೂ 408 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದ್ದು, ಒಟ್ಟು 38,017 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,39,647 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 8583 ಸಕ್ರಿಯ ಪ್ರಕರಣಗಳಿವೆ. … Continued

3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಪರೀಕ್ಷೆ ಹೆಚ್ಚಳ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಂಭಾವ್ಯ 3ನೇ ಅಲೆ ಆತಂಕದ ಮಧ್ಯೆ ರಾಜ್ಯದಲ್ಲಿ ಮಕ್ಕಳ ಮೇಲಿನ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಸೆ.21 ಮತ್ತು ಅ.21 ರ ನಡುವೆ ನಡೆಸಿದ ಒಟ್ಟು ಪರೀಕ್ಷೆಗಳಲ್ಲಿ ಶೇಕಡಾ 20.8ರಷ್ಟು ಮಕ್ಕಳಿಗೆ ಪರೀಕ್ಷೆ ನಡೆಸಲಾಗಿದೆ … Continued

ಕರ್ನಾಟಕದಲ್ಲಿ ಭಾನುವಾರ 388 ಕೊರೊನಾ ಹೊಸ ಪ್ರಕರಣ ದಾಖಲು, ಐವರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಭಾನುವಾರ) ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ವೇಳೆ ಸೋಂಕಿನಿಂದ 5 ಜನರ ಮೃತಪಟ್ಟಿದ್ದಾರೆ ಹಾಗೂ 586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,986 ಕ್ಕೆ ಏರಿಕೆಯಾಗಿದೆ. 29,39,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,007 ಜನ … Continued