ಕರ್ನಾಟಕದಲ್ಲಿ ಬುಧವಾರ ಕೊರೊನಾ ಹೊಸ ಸೋಂಕು ಇಳಿಕೆ, ಸಾವಿನ ಸಂಖ್ಯೆ ಸ್ಥಿರ

ಬೆಂಗಳೂರು: ರಾಜ್ಯದಲ್ಲಿ ಇಂದು (ಬುಧವಾರ) ಹೊಸದಾಗಿ 539 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 591 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸ 12,634ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,75,067 ಕ್ಕೆ ಏರಿಕೆಯಾಗಿದೆ ಹಾಗೂ 29,24,693 … Continued

ಕರ್ನಾಟಕದಲ್ಲಿ ಮಂಗಳವಾರ ಹೊಸ ಸೋಂಕು ಏರಿಕೆ, ಸಾವಿನ‌ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೋರೊನಾ ಸೋಂಕು ಸಂಖ್ಯೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ‌ ಇಳಿಕೆಯಾಗಿದೆ. ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 629 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಇದೇವೇಳೆ 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 782 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಬೀದರ್, ಗದಗ, ಕಲಬುರಗಿ, ಕೊಪ್ಪಳ , ರಾಯಚೂರು ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು … Continued

ಕರ್ನಾಟಕದಲ್ಲಿ ಮತ್ತಷ್ಟು ಕುಸಿದ ಹೊಸ ಕೋವಿಡ್‌ ಪ್ರಕರಣಗಳು..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆ ವರದಿಯಾಗಿದೆ. ಆದರೆ ಸಾವಿನ ಸಾವಿನ ಸಂಖ್ಯೆ ‌ ಹೆಚ್ಚಾಗಿದೆ. ರಾಜ್ಯದಲ್ಲಿ ಸೋಮವಾರ ಹೊಸದಾಗಿ 504 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಇದೇ ಸಮಯದಲ್ಲಿ 20 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 893 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,804 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು, ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ

ರಾಜ್ಯದಲ್ಲಿ ಭಾನುವಾರ ಹೊಸದಾಗಿ 775 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 860 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,213ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 29,73,395 ಕ್ಕೆ ಏರಿಕೆಯಾಗಿದೆ ಹಾಗೂ ಚೇತರಿಸಿಕೊಂಡವರ ಸಂಖ್ಯೆ 29,22,427 ಕ್ಕೆ ಹೆಚ್ಚಳವಾಗಿದೆ. … Continued

ಕರ್ನಾಟಕದಲ್ಲಿ ಕೊರೊನಾ ಏರಿಳಿತ: ಶನಿವಾರ 787 ಪ್ರಕರಣ ಪತ್ತೆ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ (ಶನಿವಾರ) 787 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,72, 620ಕ್ಕೆ ಏರಿಕೆಯಾಗಿದೆ. ಇಂದು 11 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಸಾವಿನ ಸಂಖ್ಯೆ 37,717ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 775 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ … Continued

ಹುಣಸೂರು: ಸಾಕಾನೆ ಶಿಬಿರದಲ್ಲಿದ್ದ ಹೆಣ್ಣಾನೆ ಸಾವು

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ವನ್ಯಜೀವಿ ವಲಯದ ಸಾಕಾನೆ ಶಿಬಿರದಲ್ಲಿ ಜೆಮಿನಿ ಸರ್ಕಸ್ ಕಂಪನಿಯಿಂದ ವಶಪಡಿಸಿಕೊಂಡ ೪ ಆನೆಗಳಲ್ಲಿ ಒಂದಾದ ಹೆಣ್ಣು ಆನೆಯೊಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ೬೬ ವರ್ಷ ಪ್ರಾಯದ ಹೆಣ್ಣಾನೆಯನ್ನು ಪುನರ್ವಸತಿಗೊಂಡ ದೊಡ್ಡಹರವೆ ಸಾಕಾನೆ ಶಿಬಿರದಲ್ಲಿ ಅರಣ್ಯ ರಕ್ಷಣಾ ಕಾರ್ಯಕ್ಕೆ ಬಳಸಿಕೊಂಡು ಪಾಲನೆ ಮಾಡಲಾಗುತ್ತಿತ್ತು. ಕಳೆದ ೨ ತಿಂಗಳಿಂದ … Continued

ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲವು ದಿನಗಳಿಂದ ಕೊಂಚ ರಾಜ್ಯದ ಹಲವೆಡೆ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಮಳೆಯಾಗುವ(Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ವಿಶೇಷವಾಗಿ, ಕರಾವಳಿ(Coastal Karnataka) ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, … Continued

ಕರ್ನಾಟಕದಲ್ಲಿ ಸೋಂಕು ಇಳಿಕೆ, ಆದರೆ ಸಾವಿನ‌ ಸಂಖ್ಯೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋರೊನಾ ಸೋಂಕು ಇಳಿಕೆಯಾಗಿದ್ದು ಆದರೆ ಸಾವಿನ ಸಂಖ್ಯೆಯಲ್ಲಿ ‌ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 789 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 23 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 1050 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,306 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued

ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 847 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 847 ಜನರಿಗೆ ಸೋಂಕು ತಗುಲಿದ್ದು, ಇದೇ ಸಮಯದಲ್ಲಿ 20 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ 946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,70,208 ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 37,668 ಜನ ಸಾವನ್ನಪ್ಪಿದ್ದಾರೆ ಹಾಗೂ 29,18,890 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.57 ರಷ್ಟಿದ್ದು … Continued

ಕರ್ನಾಟಕದಲ್ಲಿ ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು; 21 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 21) ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ ಸೋಂಕಿನಿಂದ 21 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,69,361 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,17,944 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದ 37,648 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 13,741 ಜನರಲ್ಲಿ … Continued