ಕರ್ನಾಟಕದಲ್ಲಿ ಸೋಮವಾರ 677 ಹೊಸ ಕೊರೊನಾ ಸೋಂಕು ಪತ್ತೆ, 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿ

ಬೆಂಗಳೂರು: ರಾಜ್ಯದಲ್ಲಿ ಕೋರೊನಾ ಸೋಂಕು ಸಂಖ್ಯೆ ಇಳಿಕೆಯಾಗಿದ್ದು ಆದರೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ 677 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 24 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1,678 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,68,543 ಕ್ಕೆ ಏರಿಕೆಯಾಗಿದೆ ಜೊತೆಗೆ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 783 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದೆ.ರಾಜ್ಯದಲ್ಲಿ ಇಂದು (ಭಾನುವಾರ) 783 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,139 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 16 ಮಂದಿ ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ಈವರೆಗೂ 37,603 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು … Continued

ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ. ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ … Continued

ಪರಿಷತ್‌ ಸದಸ್ಯರಿಗೆ ಅವಧಿ ಮೀರಿದ ಮಾಸ್ಕ್ ವಿತರಣೆ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಭಾಪತಿ ಹೊರಟ್ಟಿ ಸೂಚನೆ

ಬೆಂಗಳೂರು: ಅವಧಿ ಮೀರಿದ ಮಾಸ್ಕ್ ವಿತರಿಸಿದ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿ ಬಸವರಾಜಹೊರಟ್ಟಿ ಸರ್ಕಾರಕ್ಕೆ ವಿಧಾನಪರಿಷತ್‌ನಲ್ಲಿ ಇಮದು (ಶುಕ್ರವಾರ) ಸೂಚಿಸಿದ್ದಾರೆ. ಒಂದು ವರ್ಷದ ಅವಧಿ ಮೀರಿದ ಮಾಸ್ಕ್‌ಗೆ ಎರಡು ವರ್ಷದ ಸ್ಟಿಕರ್ ಅಂಟಿಸಿ ನೀಡಿರುವ ಸಂಬಂಧ ಆರೋಗ್ಯ ಇಲಾಖೆಯ ಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಬೇಕು. ಹಾಗೂ … Continued

ಕರ್ನಾಟಕದಲ್ಲಿ ಗುರುವಾರ 1,108 ಜನರಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು (ಗುರುವಾರ) ಸಹ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕುಗಳು ದಾಖಲಾಗಿವೆ. ಇಂದು 1,108 ಮಂದಿಗೆ ಕೊರೊನಾ ದೃಢಪಟ್ಟಿದ್ದು, 18 ಮಂದಿ ಮೃತಪಟ್ಟಿದ್ದಾರೆ ಹಾಗೂ 809 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,174ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ರೇಟ್ 0.66% ಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು ನಿನ್ನೆಗಿಂತ ದುಪ್ಪಟ್ಟು..!

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಇಳಿಕೆಯಾಗಿದ್ದ ಕೋರೊನಾ ಸೋಂಕು ಸಂಖ್ಯೆ ಇಂದು (ಬುಧವಾರ) ನಿನ್ನೆಗಿಂತ ದುಪ್ಪಟ್ಟಾಗಿದೆ. ಆದರೆ ಕೊರೊನಾ ಸೋಂಕಿನ ಸಾವಿನ ಸಂಖ್ಯೆ ಇಳಿಮುಖವಾಗಿದೆಎಂದು ಆರೋಗ್ಯ ಮತ್ತು ‌ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 1116 ಮಂದಿಗೆ ಸೋಂಕು ದೃಢಪಟ್ಟಿದ್ದು, 8 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 970 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ಮಂಗಳವಾರ 600ಕ್ಕಿಂತ ಕಡಿಮೆಗೆ ಬಂದ ಕೋವಿಡ್‌ ದೈನಂದಿನ ಪ್ರಕರಣ ..!

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆಯಾಗಿದೆ. ಇಂದು (ಮಂಗಳವಾರ) ರಾಜ್ಯದಲ್ಲಿ 559 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 29,62,967 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 12 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದುವರೆಗೆ ಸೋಂಕಿನಿಂದ 37,529 ಜನ ಮೃತಪಟ್ಟಿದ್ದಾರೆ. ಇಂದು 1034 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 29,09,656 … Continued

ಕರ್ನಾಟಕದಲ್ಲಿ ಸೋಮವಾರ ಹೊಸದಾಗಿ 673 ಜನರಿಗೆ ಕೊರೊನಾ ಸೋಂಕು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ..!

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ 673 ಜನರಿಗೆ ಸೋಂಕು ದೃಢಪಟ್ಟಿದೆ.ಇದೇ ಸಮಯದಲ್ಲಿ 13 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,62,408 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 1074 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 29,08,622 ಜನ ಗುಣಮುಖರಾಗಿದ್ದಾರೆ.ಒಟ್ಟು 37,517 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 16,241 ಸಕ್ರಿಯ … Continued

ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು; 15 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ) ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಯಾಗಿದೆ. ಒಟ್ಟು 29,06,746 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದ 37,487 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 16,672 ಸಕ್ರಿಯ … Continued

ಕರ್ನಾಟಕದಲ್ಲಿ ಸೆಪ್ಟೆಂಬರ್ 15ರ ವರೆಗೂ ಮಳೆ ಜೋರು: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 15ರ ವರೆಗೂ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು,ಈ ಏಳು … Continued