ರಾಜ್ಯದಲ್ಲಿ ಗುರುವಾರ 1074 ಪಾಸಿಟಿವ್, ಪಾಸಿಟಿವಿಟಿ ದರ 0.63%ಕ್ಕೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1,074 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದೇವೇಳೆ 4 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 1,136 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 16,998 ಸಕ್ರಿಯ ಪ್ರಕರಣಗಳಿವೆ. ಒಟ್ಟು ಈವರೆಗೆ ಒಟ್ಟು 29,58,164 ಜನರಿಗೆ ಸೋಂಕು ತಗುಲಿದೆ. … Continued

ಗೋ ಹತ್ಯೆ ನಿಷೇಧ ಕಾಯಿದೆ: ನವೆಂಬರ್‌ 15ಕ್ಕೆ ಹೈಕೋರ್ಟಿನಿಂದ ಅಂತಿಮ ವಿಚಾರಣೆ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020’ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್‌ 15ಕ್ಕೆ ನಿಗದಿಪಡಿಸಿದೆ. ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಆರಿಫ್ ಜಮೀಲ್, ಕಸಾಯಿ ಖಾನೆ ಮಾಲೀಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ … Continued

ಕರ್ನಾಟಕದಲ್ಲಿ ಬುಧವಾರ ಕೊರೊನಾ ಹೊಸ ಸೋಂಕು ತುಸು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು (ಬುಧವಾರ) ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತೊಮ್ಮೆ ಏರಿಕೆ‌ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1102 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 1458 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,058 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಕರ್ನಾಟಕದಲ್ಲಿ ಮಂಗಳವಾರ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು:ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ (ಮಂಗಳವಾರ) ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಹೊಸದಾಗಿ 851 ಜನರಿಗೆ ಕೊರೊನಾ ಸೋಂಕು ವರದಿಯಾಗಿದೆ. ಇದೇ ಸಮಯದಲ್ಲಿ 15 ಜನ ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 790 ಜನ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,56,988ಕ್ಕೆ ಏರಿಕೆಯಾಗಿದೆ. ಇದುವರೆಗೆ 37,441 ಸೋಂಕಿತರು ಮೃತಪಟ್ಟಿದ್ದಾರೆ. ಇಂದು ಇದುವರೆಗೆ 29,02,089 … Continued

ಕರ್ನಾಟಕದಲ್ಲಿ ಇನ್ನೆರೆಡು ದಿನ ಭಾರೀ ಮಳೆ :ಮುನ್ಸೂಚನೆ

ಕಲಬುರ್ಗಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆ ( rainfall) ಆಗುತ್ತಿದ್ದು, 2 ರಿಂದ 3 ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಒಳನಾಡಿನ ಇತರ ಜಿಲ್ಲೆಗಳಾದ ರಾಯಚೂರು, ಬಾಗಲಕೋಟೆ, ಹಾವೇರಿ, ಗದಗ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ … Continued

ಕರ್ನಾಟಕದಲ್ಲಿ ಶನಿವಾರ 1,229 ಮಂದಿಗೆ ಕೊರೊನಾ ಹೊಸ ಸೋಂಕು, ಬೆಂಗಳೂರಿನಲ್ಲಿ ಸಾವಿಲ್ಲ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು (ಶನಿವಾರ) ಸೋಂಕಿನಿಂದ ಯಾವುದೇ ಸಾವಿನ ವರದಿಯಾಗಿಲ್ಲ .ರಾಜ್ಯದಲ್ಲಿ ಶನಿವಾರ 1,229 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಹಾಗೂ 1,289 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಬಾಗಲಕೋಟೆ,ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.ಜೊತೆಗೆ ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ವಾರಕ್ಕೆ ಒಂದು ದಿನ ‘ಲಸಿಕಾ ಉತ್ಸವ’

ಚಿಕ್ಕಬಳ್ಳಾಪುರ: ಕೋವಿಡ್ ಲಸಿಕೆಯನ್ನು ತ್ವರಿತವಾಗಿ ನೀಡುವ ಉದ್ದೇಶದಿಂದ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ನಾಡಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕಾ ಉತ್ಸವದಂದು 15ರಿಂದ 20 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ. … Continued

ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ (ಆಗಸ್ಟ್ 27) ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.ಇದೇ ಸಮಯದಲ್ಲಿ 17 ಕೊರೊನಾ ಸೋಂಕಿತರ ಸಾವು ಸಂಭವಿಸಿದೆ.ಇದೇ ಸಮಸದಲ್ಲಿ 1614 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,88,520 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ … Continued

ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ವಿದ್ಯಾರ್ಥಿಗಳಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಾರಿಗೆ ಸೌಲಭ್ಯ

ಹುಬ್ಬಳ್ಳಿ; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರಿಕ್ಷೆಯು (ಸಿಇಟಿ) ಆಗಸ್ಟ್‌ 28 ಹಾಗೂ 29ರಂದು ಎರಡು ದಿನ ನಡೆಯುತ್ತಿದೆ. ಹೆಚ್ಚಿನ ಪರೀಕ್ಷಾ ಕೇಂದ್ರಗಳು ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವುದರಿಂದ ಪರೀಕ್ಷಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ವ್ಯಾಪ್ತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲು ಕ್ರಮ … Continued

ಕರ್ನಾಟಕದಲ್ಲಿ ಗುರುವಾರ 1,213 ಹೊಸ ಕೊರೊನಾ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ಹೊಸ ಪ್ರಕರಣಗಳು ಸತತ ಮೂರನೇ ದಿನ ಇಳಿಕೆಯಾಗಿದೆ. ಗುರುವಾರ 1,213 ಮಂದಿಗೆ ಸೋಂಕು ವರದಿಯಾಗಿದ್ದು, ಇದೇ ವೇಳೆ 25 ಸೋಂಕಿತರು ಮೃತಪಟ್ಟಿದ್ದಾರೆ. 1,206 ಮಂದಿ ಗುಣಮುಖರಾಗಿದ್ದಾರೆ. ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಮಾತ್ರ ಸತತ ಮೂರನೇ ದಿನ ಶೇ.0.6ರಷ್ಟಿದ್ದು, ಮರಣ ದರ ಶೇ.2 ಆಸುಪಾಸಿನಲ್ಲಿದೆ. ಗುರುವಾರ ಅತಿ ಹೆಚ್ಚು ಬೆಂಗಳೂರು … Continued