ಕರ್ನಾಟಕದಲ್ಲಿ ಇಂದಿನಿಂದ 9ರಿಂದ 12ನೇ ತರಗತಿಗಳು ಆರಂಭ

ಬೆಂಗಳೂರು: ಬಹುದೊಡ್ಡ ಸವಾಲಿನೊಂದಿಗೆ ಒಂದೂವರೆ ವರ್ಷಗಳ ಬಳಿಕ ರಾಜ್ಯಾದ್ಯಂತ ಶಾಲೆಗಳು ಇಂದು (ಸೋಮವಾರ) ಆರಂಭವಾಗುತ್ತಿವೆ. ಕೊರೊನಾ ವೈರಸ್ ಸೋಂಕಿ ಹಿನ್ನೆಲೆಯಲ್ಲಿ 2020ರ ಮಾರ್ಚ್‌ ತಿಂಗಳಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆಮೇಲೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತಾದರೂ, ಉಳಿದ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೂ ಸಹ ನಡೆಸಿರಲಿಲ್ಲ. ಈಗ ಕೊರೊನಾ ಮೂರನೇ ಅಲೆಯ ಆತಂಕದ ಮಧ್ಯೆ ಇಂದಿನಿಂದ 9 … Continued

ಕರ್ನಾಟಕದಲ್ಲಿ ಭಾನುವಾರ 1,189 ಕೊರೊನಾ ಹೊಸ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ 1,189 ಹೊಸ ಕೊರೊನಾ ಸೋಂಕು ದೃಢಪಟ್ಟಿವೆ. ಇದೇ ಸಮಯದಲ್ಲಿ 22 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. 1,456 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,38,616ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,145ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಪ್ರಕರಣ ಸಂಖ್ಯೆ 20,556 ಇಳಿದಿದೆ. ರಾಜಧಾನಿಯಲ್ಲಿ ರವಿವಾರದಂದು 267 ಜನರಿಗೆ ಕೊರೋನ … Continued

ಭಟ್ಕಳ: ತಲಾಂದ ಸಮೀಪ ಚಿರತೆ ಸಾವು

ಭಟ್ಕಳ: ಉತತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಲಾಂದ ಗ್ರಾಮದ ಸಮೀಪ ಚಿರತೆಯ ಮೃತಪಟ್ಟ ವರದಿಯಾಗಿದೆ. ಚಿರತೆ ಸತ್ತುಬಿದ್ದಿರುವುದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಸತ್ತಿರುವುದು ಹೆಣ್ಣು ಚಿರತೆ ಎಂದು ಹೇಳಿದ್ದಾರೆ. ಸಾವಿಗೆ ನಿಖರ ಕಾರಣ … Continued

ಕರ್ನಾಟಕದಲ್ಲಿ ಗುರುವಾರ ಹತ್ತು ಜಿಲ್ಲೆಗಳಲ್ಲಿ 10ಕ್ಕೂ ಕಡಿಮೆ ಪ್ರಕರಣ

ಬೆಂಗಳೂರು:ರಾಜ್ಯದಲ್ಲಿ ಹತ್ತು ಜಿಲ್ಲೆಗಳಲ್ಲಿ 10ಕ್ಕೂ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ (ಗುರುವಾರ) 1,432 ಕೊರೊನಾ ಸೋಂಕು ಪತ್ತೆಯಾಗಿದೆ. ಇದೆ ವೇಳೆ ಸೋಂಕಿನಿಂದಾಗಿ 27 ಜನರು ಮೃತಪಟ್ಟಿದ್ದಾರೆ ಹಾಗೂ 1538 ಸೋಂಕಿತರು ಚೇತಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,34,624ಕ್ಕೆ ಏರಿಕೆಯಾಗಿದೆ. ಒಟ್ಟು 2876377 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 37,088ಕ್ಕೆ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,298 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 1,298 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,73,281 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. . ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ … Continued

ಕರ್ನಾಟಕದಲ್ಲಿ ಸೋಮವಾರ ಕೊರೊನಾ ಹೊಸ ಸೋಂಕು ಕುಸಿತ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ಹೊಸ ಸೋಂಕಿನ ಪ್ರಕರಣ ಕಡಿಮೆಯಾಗಿದೆ. ಕಳೆದ 24 ತಾಸಿನಲ್ಲಿ 1,065 ಕೊರೊನಾ ಹೊಸ ಸೋಂಕು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,30,529ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 28 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,007ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 1,486 … Continued

ಮೂಡಿಗೆರೆ: ಕಾರಿನ ಮೇಲೆ ಕಾಡಾನೆ ದಾಳಿ; ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಚಲಿಸುತ್ತಿದ್ದ ಓಮ್ನಿ ಕಾರೊಂದರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ರವಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಚಂದ್ರೇಗೌಡ, ಅವರ ಪತ್ನಿ ಮೋಹಿನಿ, ಪುತ್ರ ಅವನೀಶ, ಮತ್ತು ಸಂಬಂಧಿಕರಾದ ರಾಜಮ್ಮ ಎಂದು ಗುರುತಿಸಲಾಗಿದೆ. ಈ ಪೈಕಿ … Continued

ಕರ್ನಾಟಕದಲ್ಲಿ ಭಾನುವಾರ 12 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಹೊಸ ಸೋಂಕು, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಕರಣ

ಬೆಂಗಳೂರು :ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,431 ಜನರಿಗೆ ಕೋವಿಡ್ ಸೋಂಕು ದೃಢಪಟ್ಟ ವರದಿಯಾಗಿದೆ ಇದೇವೇಳೆ 21 ಸೋಂಕಿತರು ಮೃತಪಟ್ಟಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬಕ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದೇವೇಳೆ 1,611 ಜನರು ಚೇತರಿಸಿಕೊಂಡು ಸೋಂಕಿನಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ. … Continued

ಕೋವಿಡ್‌ ಮೂರನೇ ಅಲೆ ನಿಯಂತ್ರಣ: ಲಾಕ್‌ಡೌನ್‌ನಂತಹ ಕಠಿಣ ನಿರ್ಬಂಧ ಸದ್ಯಕ್ಕಿಲ್ಲ, ಎರಡು ವಾರಗಳ ಬಳಿಕ ತೀರ್ಮಾನ- ಸಿಎಂ

ಬೆಂಗಳೂರು: ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿದರು. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಆಗಸ್ಟ್​ 15ರ ಬಳಿಕ ಕಠಿಣ ನಿರ್ಬಂಧ ವಿಧಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಸದ್ಯ ಸೋಂಕು ನಿಯಂತ್ರಣದಲ್ಲಿರುವುದರಿಂದ ಪ್ರಸ್ತುತ ರಾಜ್ಯದಲ್ಲಿರುವ ಈಗಿರುವ ನಿಯಮಗಳನ್ನೇ ಮುಂದುವರೆಸುವಂತೆ … Continued

ಕರ್ನಾಟಕದಲ್ಲಿ 10 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ವರದಿಯಾದ ಕೊರೊನಾ ಹೊಸ ಸೋಂಕು, 4 ಜಿಲ್ಲೆಗಳಲ್ಲಿ ಹೆಚ್ಚಿದ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ (ಶನಿವಾರ) 1632 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಸಮಯದಲ್ಲಿ 25 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಗಳು ತಿಳಿಸಿವೆ. 1612 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2868351ಕ್ಕೆ ತಲುಪಿದೆ. … Continued