ಕರ್ನಾಟಕದಲ್ಲಿ ಗುರುವಾರ 1653 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಕೊರೊನಾ ವೈರಸ್ 1653 ಹೊಸ ಪ್ರಕರಣಗಳು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2572 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಒಟ್ಟು 36293 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.17ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ … Continued

ಕರ್ನಾಟಕದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಎರಡನೆ ದಿನವಾದ ಇಂದು (ಗುರುವಾರ) ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಯಿತು. ಹೊಸ ಸ್ವರೂಪದಲ್ಲಿ ನಡೆದ ಪರೀಕ್ಷೆಯಲ್ಲಿ 4485 ಪರೀಕ್ಷಾ ಕೇಂದ್ರಗಳಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇಂದು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ಪರೀಕ್ಷೆ ಬರೆದರು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ … Continued

ಯಡಿಯೂರಪ್ಪ ಬೆಂಬಲಕ್ಕೆ ನಿಂತ ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

ಚಿತ್ರದುರ್ಗ: ಸರ್ಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ನಡೆಸಲು ಸಾಧ್ಯ ಎಂದು ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂಥ ಮುಖ್ಯಮಂತ್ರಿ ಇದ್ದರೂ ಪರಿಪೂರ್ಣ ಆಡಳಿತ ಅಸಾಧ್ಯ ಎಂದು ಹೇಳಿದ್ದಾರೆ. ಉತ್ತಮ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ..ಶೇ. 1ಕ್ಕಿಂತ ಕಡಿಮೆಯಾದ ಸಕಾರಾತ್ಮಕ ದರ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ದಿನಕ್ಕೆ ಇಳಿಕೆಯಾಗುತ್ತಿದೆ. ಸೋಮವಾರ 1,291 ಹೊಸ ಕೊರೊನಾ ಪ್ರಕರಣಗಳು ರಾಜ್ಯಾದ್ಯಂತ ದಾಖಲಾಗಿದೆ. ಇದೇ ಸಮಯದಲ್ಲಿ 40 ಸೋಂಕಿತರು ಮೃತಪಟ್ಟಿದ್ದಾರೆ. 3,015 ಸೋಂಕಿತರು ಗುಣುಮುಖರಾಗಿದ್ದಾರೆ. ರಾಜ್ಯದ ಕೊರೊನಾ ಸಕಾರಾತ್ಮಕ ದರ ಶೇ. 0.94ಕ್ಕೆ ಕುಸಿದಿದೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 28,85,238ಕ್ಕೆ ಏರಿಕೆಯಾಗಿದೆ.ಇದುವರೆಗೆ ಗುಣಮುಖರಾದವರ ಸಂಖ್ಯೆ 28,21,491ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ … Continued

ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು, ಸಾವು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) 1708 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಹೋಲಿಸಿದರೆ ಕೊರೊನಾ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ. ರಾಜ್ಯದಲ್ಲಿ ಒಂದೇ ದಿನ 2463 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 28,18,476ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 18,83,947ಕ್ಕೆ ಏರಿಕೆಯಾಗಿದ್ದು, ಸಾವಿನ … Continued

ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 1,869 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ ಹೊಸದಾಗಿ 1,869 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 42 ಜನ ಮೃತಪಟ್ಟಿದ್ದಾರೆ ಹಾಗೂ 3144 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 28,16,013 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ … Continued

ಕರ್ನಾಟಕದಲ್ಲಿ ಶನಿವಾರ 1.18ಕ್ಕೆ ಇಳಿದ ಕೋವಿಡ್‌ ಸಕಾರಾತ್ಮಕ ದರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1806 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದೇ ಸಮಯದಲ್ಲಿ 42 ಮಂದಿ ಮೃತಪಟ್ಟಿದ್ದು, 2,748 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ 1.18ಕ್ಕೆ ಇಳಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 28,80,370 ಮಂದಿಗೆ ಕೊರೊನಾ ಬಂದಿದೆ. 28,12,869 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟು … Continued

ಇಂದಿನಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಆರಂಭಿಸಲು ಆದೇಶ

ಬೆಂಗಳೂರು :ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 15ರಿಂದ ಶೈಕ್ಷಣಿಕ ವರ್ಷವು ಆರಂಭವಾಗಲಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯೂ ಆದೇಶಿಸಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದ್ದು, ದಿನಾಂಕ 15-07-2021ರಿಂದ ದ್ವಿತೀಯ ಪಿಯುಸಿಗೆ ಶೈಕ್ಷಣಿಕ ವರ್ಷವು … Continued

ಕರ್ನಾಟಕದಲ್ಲಿ ಬುಧವಾರ ಕೊರೊನಾ ಸೋಂಕು, ಸಾವು ತುಸು ಇಳಿಮುಖ

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ತುಸು ಇಳಿಕೆಯಾಗಿದೆ. ಹೊಸದಾಗಿ 1990 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 45 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 2,537 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.59 ಹೆಚ್ಚಾಗಿದೆ. ಜೊತೆಗೆ ಸಾವಿನ ಪ್ರತಿಶತ ಶೇ.2.26 ಕ್ಕೆ ಕುಸಿದಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ … Continued

ಕರ್ನಾಟಕದಲ್ಲಿ ದೈನಂದಿನ ಸೋಂಕಿನಲ್ಲಿ ತುಸು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಳಿಕೆಯಾಗಿದ್ದ ಕೊರೊನಾ ಸೋಂಕಿನ ಸಂಖ್ಯೆ ಮಂಗಳವಾರ ಸ್ವಲ್ಪ ಹೆಚ್ಚಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ. ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 1913 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 48 ಮಂದಿ ಮೃತಪಟ್ಟಿದ್ದಾರೆ ಇದೇ ಸಮಸಯದಲ್ಲಿ 2489 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,74,597 ಮಂದಿಗೆ ಏರಿಕೆಯಾಗಿದೆ. ಇಲ್ಲಿಯ ತನಕ ಸೋಂಕಿನಿಂದ ಚೇತರಿಸಿಕೊಂಡವರ … Continued