ಕರ್ನಾಟಕದಲ್ಲಿ ಸೋಮವಾರ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳ ಬಳಿಕ ಕೊರೊನಾ ಸೋಂಕಿನ ಸಂಖ್ಯೆ ಅತಿ ಕಡಿಮೆ ದಾಖಲಾಗಿದ್ದು ಸೋಮವಾರ 1386 ಮಂದಿಯಲ್ಲಿ ಹೊಸ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 61 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೊತೆಗೆ ಚೇತರಿಕೆಯ ಸಂಖ್ಯೆ ದ್ವಿಗುಣಗೊಂಡಿದ್ದು 3204 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.26ರಷ್ಟು ಇದೆ. ಹಲವು ಜಿಲ್ಲೆಗಳಲ್ಲಿ … Continued

ಕರ್ನಾಟಕದಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.1.24ಕ್ಕೆ ಇಳಿಕೆ, ಮತ್ತಷ್ಟು ಕುಸಿದ ದೈನಂದಿನ ಸೋಂಕು..

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸಕಾರಾತ್ಮಕ ದರ (ಪಾಸಿಟಿವಿಟಿ ರೇಟ್‌)ದಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಭಾನುವಾರ ಅದು ಶೇ.1.24ಕ್ಕೆ ಕುಸಿದಿದೆ. ರಾಜ್ಯದಲ್ಲಿ ಭಾನುವಾರ 1,978 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 56 ಜನರು ಕೊರಿನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 2,326 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 36,737 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ … Continued

ಕರ್ನಾಟಕದಲ್ಲಿ ಶನಿವಾರ ಮತ್ತಷ್ಟು ಇಳಿಕೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಶನಿವಾರ ಹೊಸದಾಗಿ 2,162 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು 48 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 2,879 ಜನರು ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಬಾಗಲಕೋಟೆ, ವಿಜಯಪುರ, ರಾಯಚೂರು ಬೀದರ್, ಗದಗ ,ಹಾವೇರಿ, ಕಲಬುರಗಿ, ಯಾದಗಿರಿ, ಜಿಲ್ಲೆಗಳಲ್ಲಿ 10ಕ್ಕಿಂತಲೂ ಕಡಿಮೆ ಹೊಸ ಸೋಂಕು ದಾಖಲಾಗಿದೆ. … Continued

ಸಿಇಟಿ ಪರೀಕ್ಷೆ- 2021: ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರ ವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಕೆಯ ಜೊತೆಗೆ ಶುಲ್ಕ ಪಾವತಿಯನ್ನು ಜು. 19ರ ವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ಪೋಷಕರು ಮತ್ತು ವಿದ್ಯಾರ್ಥಿಗಳು … Continued

ಕರ್ನಾಟಕದಲ್ಲಿ ಶುಕ್ರವಾರ ಮತ್ತಷ್ಟು ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಶುಕ್ರವಾರ 2,290 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 68 ಜನರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 35,731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಇದೇ ಸಮಯದಲ್ಲಿ 3,045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ … Continued

ಕರ್ನಾಟಕದಲ್ಲಿ ಕೋವಿಡ್‌ ಸಕಾರಾತ್ಮಕ ದರ ಇಳಿಮುಖ

ಬೆಂಗಳೂರು: ಕೊರೊನಾ ಸೋಂಕು ಸಾವಿನ ಸಂಖ್ಯೆ ರಾಜ್ಯದಲ್ಲಿ ಗುರುವಾರ ನಿನ್ನೆಗಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಗುರುವಾರ ಹೊಸದಾಗಿ 2,530 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 62 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 3,344 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,64,868 ಮಂದಿಗೆ ಏರಿಕೆಯಾಗಿದೆ.ಇ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 27,90453 ಕ್ಕೆ ಹೆಚ್ಚಳವಾಗಿದೆ .ಒಟ್ಟು … Continued

ಕರ್ನಾಟಕದಲ್ಲಿ ಬುಧವಾರ ಕೊರೊನಾ ದೈನಂದಿನ ಸೋಂಕು ಇಳಿಕೆ

ಬೆಂಗಳೂರು; ಕರ್ನಾಟಕದಲ್ಲಿ ಬುಧವಾರ ಕೊರೊನಾ ಸೋಂಕು ಸಾವು ತುಸು ಇಳಿಕೆಯಾಗಿದೆ. ರಾಜ್ಯದಲ್ಲಿ ಬುಧವಾರ ಹೊಸದಾಗಿ 2,743 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 75 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 3.081 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನ ಪಾಸಿಟಿವಿ ಪ್ರಮಾಣ ಶೇ.1.64 ಕ್ಕೆ ಕುಸಿದಿದ್ದು ರಾಜ್ಯದಲ್ಲಿ ಸೋಂಕಿನ ಮರಣ ಪ್ರಮಾಣ ಶೇ.2.73ಕ್ಕೆ ಇಳಿಕೆಯಾಗಿದೆ. ಈಗ ರಾಜ್ಯದಲ್ಲಿ 39,603 … Continued

ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಪ್ರಕರಣ ಮತ್ತೆ ಏರಿಕೆ..!

ಬೆಂಗಳೂರು:ಕರ್ನಾಟಕದಲ್ಲಿ ಮಂಗಳವಾರ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ. 4992 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 2784030ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮಂಗಳವಾರ 92 ಮಂದಿ ಮೃತಪಟ್ಟಿದ್ದು, ಈವರೆಗಿನ ಒಟ್ಟಾರೆ ಮೃತರ ಸಂಖ್ಯೆ 35526ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ಸೋಮವಾರ ಮತ್ತೆ ಏರಿಕೆ ಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಸೋಮವಾರ 2,848 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.ಭಾನುವಾರ 1546 ದೈನಂದಿನ ಪ್ರಕರಣ ದಾಖಲಾಗಿತ್ತು. ಕಳೆದ 24 ಗಂಟೆಯಲ್ಲಿ ಸೋಂಕಿಗೆ 67 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.ಇದೇ ಸಮಯದಲ್ಲಿ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ … Continued

ಕರ್ನಾಟಕದಲ್ಲಿ 50 ಸಾವಿರಕ್ಕಿಂತ ಕೆಳಗೆ ಕುಸಿದ ಸಕ್ರಿಯ ಪ್ರಕರಣಗಳು

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ‌ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಕಡಿಮೆ ದಾಖಲಾಗಿದ್ದು ಶನಿವಾರ 2082 ಜರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ವರದಿಯಾಗಿದೆ. ಇದೇ ಸಮಸಯದಲ್ಲಿ ಸೋಂಕಿನಿಂದ 86 ಮೃತಪಟ್ಟಿದ್ದಾರೆ ಹಾಗೂ 7,751 ಜನರು ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,52,079 ಮಂದಿಗೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,68,632 ಕ್ಕೆ ಹೆಚ್ಚಳವಾಗಿದೆ … Continued