ಕರ್ನಾಟಕದಲ್ಲಿ ಭಾನುವಾರ 8 ಸಾವಿರದ ಒಳಗೆ ವರದಿಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು :ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಉಲ್ಬಣ ಕಡಿಮೆಯಾಗುತ್ತಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 7810 ಹೊಸ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 125 ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 18648 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2765134ಕ್ಕೆ ಏರಿದ್ದರೆ ಒಟ್ಟು ಸಾವಿನ ಸಂಖ್ಯೆ 32913ಕ್ಕೆ ಏರಿಕೆಯಾಗಿದೆ.ಈವರೆಗೆ ಒಟ್ಟು … Continued

ಕರ್ನಾಟಕದಲ್ಲಿ ಕಡಿಮೆಯಾಗುತ್ತಿರುವ ದೈನಂದಿನ ಕೊರೊನಾ ಸೋಂಕುಗಳು

ಬೆಂಗಳೂರು :ಕರ್ನಾಟಕದಲ್ಲಿ ಕೊರೋನಾ ದೈನಂದಿನ ಸೋಂಕು ಕಡಿಮೆಯಾಗುತ್ತಿದ್ದು ಳೆದ 24 ಗಂಟೆಯಲ್ಲಿ (ಶನಿವಾರ) 9785 ಹೊಸ ಕೊರೊನಾ ಸೋಂಕು ದಾಖಲಾಗಿದೆ. ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 144 ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27,57,324 ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 32,788ಕ್ಕೆ ಏರಿಕೆಯಾಗಿದೆ. ಇದೇ ವೇಳೆ ರಾಜ್ಯಾದ್ಯಂತ 21614 ಮಂದಿ ಗುಣಮುಖರಾಗಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣ ಮತ್ತಷ್ಟು ಇಳಿಕೆ

ಬೆಂಗಳೂರು:ಕರ್ನಾಟಕದಲ್ಲಿ ಶುಕ್ರವಾರ 8,249 ಹೊಸ ಕೊರೊನಾ ಸೋಂಕು ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 27,47,539ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 159 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 32,644ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ ಸೋಂಕಿತರು ಚೇತರಿಸಿಕೊಂಡು 14,975 ಸೋಂಕಿತರು ಗುಣಮುಖರಾಗಿ … Continued

ಕರ್ನಾಟಕದಲ್ಲಿ ಗುರುವಾರ 11 ಸಾವಿರ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾನಾ ಇಳಿಮುಖದತ್ತ ಸಾಗಿದ್ದು, ಗುರುವಾರ ಹೊಸದಾಗಿ 11,042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಯಾಗಿದೆ. 15,721 ಸೋಂಕಿತರು ಇದೇ ಸಮಯದಲ್ಲಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. … Continued

ಕರ್ನಾಟಕದಲ್ಲಿ ಬುಧವಾರ ದೈನಂದಿನ ಕೊರೊನಾ ಸೋಂಕು ಅಲ್ಪಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕಿತರ ಮತ್ತೆ 10 ಸಾವಿರದ ಗಡಿ ದಾಟಿದೆ. ಬುಧವಾರ 10,959 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 192 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,28,248ಕ್ಕೆ ಏರಿಕೆಯಾಗಿದ್ದು, 24,80,411 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,291 ಜನರು ಮೃತಪಟ್ಟಿದ್ದಾರೆ. 2,15,525 ಸಕ್ರಿಯಪ್ರಕರಣಗಳಿವೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಸೋಮವಾರ 12 ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು; ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 11,958 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದ್ದು, 340 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ಒಟ್ಟಾರೆ ಸೋಂಕಿತರ 27,07481ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 31,920ಕ್ಕೆ ಏರಿದೆ. ಇದೇ ಸಮಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡು 27,299 ಜನರು … Continued

ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು ಓರ್ವನ ಬಂಧನ

ರಾಮನಗರ; ರಾಮನಗರದಲ್ಲಿ ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕೋಡಿಹಳ್ಳಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳು ಬಾಡೂಟದ ಜತೆಗೆ ಮದ್ಯ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣ ಕುಸಿತ, ಆದರೆ ಸಾವಿನ ಸಂಖ್ಯೆಯಲ್ಲಿ ಇಳಿಕೆಯಿಲ್ಲ

ಬೆಂಗಳೂರು :ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) ಬೆಂಗಳೂರಿನಲ್ಲಿ 187 ಸೋಂಕಿತರು ಸೇರಿದಂತೆ 320 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 12,209 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಬೆಂಗಳೂರಿನಲ್ಲಿ 2944 ಜನರಿಗೆ ಸೋಂಕು ತಗುಲಿದೆ. ಇದೇವೇಳೆಗೆ 25,659 ಜನರು ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,09,417 ಜನರು ಗುಣಮುಖರಾಗಿ … Continued

ಕರ್ನಾಟಕದಲ್ಲಿ ಶೇ. 7.71ರಷ್ಟಕ್ಕೆ ಕುಸಿದ ಕೋವಿಡ್‌ ಸಕಾರಾತ್ಮಕತೆ ದರ..!

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್‌ ಸಕಾರಾತ್ಮಕತೆ ದರ ಮತ್ತಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಭಾನುವಾರದ ಮಾಹಿತಿಯಂತೆ ಕೋವಿಡ್‌ ಸಕಾರಾತ್ಮಕತೆ ದರ ಶೇ. 7.71ರಷ್ಟಕ್ಕೆ ಬಂದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ ಅವರು, ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ 1,58,274 ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ 12,209 ಜನರಿಗೆ ಕೊರೊಮಾ ಪಾಸಿಟಿವ್‌ ಬಂದಿದೆ. ಹೀಗಾಗಿ … Continued

ಈ ಗ್ರಾಮ ಪಂಚಾಯತದಲ್ಲಿ ಕೋವಿಡ್‌ ಲಸಿಕೆ ಪಡೆದರೆ ಮಾತ್ರ ಪಡಿತರ..!

ಗದಗ: ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಪಡಿತರ ನೀಡಲಾಗುವುದು ಎಂದು ಶರತ್ತು ವಿಧಿಸಿ ಲಸಿಕೆ ಪಡೆಯುವುದನ್ನು ಹೆಚ್ಚಿಸಲು ವಿಭಿನ್ನ ಕ್ರಮ ಕೈಗೊಂಡಿದೆ. ರೋಣ ತಾಲೂಕಿನ ಗ್ರಾಮ ಪಂಚಾಯತವೊಂದು ಜನರು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪಡೆಯುವಂತೆ ಮಾಡಲು ವಿಭಿನ್ನ ಕ್ರಮ ಅನುಸರಿಸಿದೆ. ರೋಣ ತಾಲೂಕಿನ ಕೊತಬಾಳ ಗ್ರಾಮ … Continued