ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಸಾಧ್ಯತೆ
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಇನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯುಗಾದಿಯ ಮಾರನೇ ದಿನ ಬುಧವಾರ ಪ್ಲವ ಸಂವತ್ಸರದ ಮೊದಲ ಮಳೆ ರಾಜಧಾನಿ ಬೆಂಗಳೂರಿಗೆ ತಂಪೆರೆದಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತವರಣವಿದ್ದು, ಮಳೆಯಾಗುವ ಬಗ್ಗೆ ಮೊದಲೇ ಹವಾಮಾನ ಇಲಾಖೆ ವರದಿ ಮಾಡಿತ್ತು. … Continued