ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌.. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಇನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯುಗಾದಿಯ ಮಾರನೇ ದಿನ ಬುಧವಾರ ಪ್ಲವ ಸಂವತ್ಸರದ ಮೊದಲ ಮಳೆ ರಾಜಧಾನಿ ಬೆಂಗಳೂರಿಗೆ ತಂಪೆರೆದಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತವರಣವಿದ್ದು, ಮಳೆಯಾಗುವ ಬಗ್ಗೆ ಮೊದಲೇ ಹವಾಮಾನ ಇಲಾಖೆ ವರದಿ ಮಾಡಿತ್ತು. … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ದೈನಂದಿನ ಸೋಂಕು ಇಳಿಮುಖ..ಆದರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಮಂಗಳವಾರ 8778 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ತಾಸಿನಲ್ಲಿ ಕೊರೊನಾ ಸೋಂಕಿನಿಂದ 67 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 13,008 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 6079 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ … Continued

ಕರ್ನಾಟಕದಲ್ಲಿ ಸೋಮವಾರ ಹತ್ತು ಸಾವಿರಕ್ಕಿಂತ ತುಸು ಕಡಿಮೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಸೋಮವಾರ 9,579 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಸೋಮವಾರ 6,387 … Continued

ಕರ್ನಾಟಕದಲ್ಲಿ 10 ಸಾವಿರ ದಾಟಿದ ಏಕದಿನದ ಕೊರೊನಾ ಸ್ಟ್ರೈಕ್‌..! ಬೆಂಗಳೂರಲ್ಲೇ 7 ಸಾವಿರ ದಾಟಿದ ಪ್ರಕರಣ..!!

ಬೆಂಗಳೂರು:‌ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಭಾನುವಾರ ದೈನಂದಿನ ಪ್ರಕರಣ 10 ಸಾವಿರ ದಾಟಿದೆ..! ಭಾನುವಾರ ಕರ್ನಾಟಕದಲ್ಲಿ ದೈನಂದಿನ 10,250 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 10,65,290 ಕ್ಕೆ ಏರಿಕೆಯಾಗಿದೆ. ಭಾನುವಾರ ಕೊರೊನಾ ಸೋಂಕಿಗೆ 40 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,889 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ … Continued

ಕರ್ನಾಟಕದಲ್ಲಿ ಶನಿವಾರ ದೈನಂದಿನ ಸೋಂಕು, ಸಾವಿನ ಸಂಖ್ಯೆ ಎರಡೂ ಕಡಿಮೆ..

ಬೆಂಗಳೂರು: ರಾಜ್ಯದಲ್ಲಿ ಶನಿವಾರ ದೈನಂದಿನ ಸೋಂಕು ಶುಕ್ರವಾರಕ್ಕಿಂತ ಕಡಿಮೆಯಾಗಿದ್ದರೂ ಏಳು ಸಾವಿರದ ಸನಿಹದಲ್ಲಿಯೇ ಇದೆ. ಶನಿವಾರ ರಾಜ್ಯದಲ್ಲಿ 6955 ಜನರಿಗೆಸೊಂಕು ದೃಢ ಪಟ್ಟಿದೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 36 ಸೋಂಕಿತ ರು ಮೃತಪಟ್ಟಿದ್ದು, ಇದರದಲ್ಲಿ ಬೆಂಗಳೂರು ನಗರ ದಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಮೈಸೂರು ನಗರದಲ್ಲಿ ಐವರು, ಬೀದರ್, ಧಾರವಾಡ, ತುಮಕೂರು, ಹಾಗೂ ಕಲ್ಬುರ್ಗಿಯಲ್ಲಿ … Continued

ಅನುಕಂಪದ ಆಧಾರದಲ್ಲಿ ನೇಮಕಾತಿ ನಿಯಮಕ್ಕೆಸರ್ಕಾರದ ತಿದ್ದುಪಡಿ

ಬೆಂಗಳೂರು: ಅನುಕಂಪದ ಆಧಾರದಲ್ಲಿ ಕುಟುಂಬದವರಿಗೆ ನೌಕರಿ ನೀಡುವ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ಹುದ್ದೆಯಲ್ಲಿರುವವರು ಮೃತಪಟ್ಟಾಗ ಅನುಕಂಪದ ಆಧಾರದಲ್ಲಿ ಅವರ ಅವಲಂಬಿತರನ್ನು ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದಲ್ಲಿ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಸರ್ಕಾರಿ … Continued

ಕರ್ನಾಟದಲ್ಲಿ ಬೆಂಗಳೂರಿನಲ್ಲೇ ಶೇ.72ರಷ್ಟು ಕೊರೊನಾ ಪ್ರಕರಣಗಳು.. 46 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೋನಾ ದೈನಂದಿನ ಸೋಂಕಿನಲ್ಲಿ ದಿಢೀರ್‌ ಹೆಚ್ಚಳವಾಗಿದ್ದು, ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದು ಈ ವರ್ಷದ ಅತಿ ಹೆಚ್ಚು ದೈನದಿನ ಪ್ರಕರಣವಾಗಿದೆ. ಒಟ್ಟು 46 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ … Continued

ಕರ್ನಾಟಕದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು ದಾಖಲಾಗಿದೆ.. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು 36 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 12,767 ಕ್ಕೆ ಏರಿಕೆಯಾಗಿದೆ. ಇಂದು 2393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,73,949 ಜನ ಬಿಡುಗಡೆ ಆಗಿದ್ದಾರೆ. 53 395 ಸಕ್ರಿಯ ಪ್ರಕರಣಗಳಿದ್ದು, 357 ಜನ … Continued

ಕರ್ನಾಟಕದಲ್ಲಿ ಬುಧವಾರ 7 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ದಿನದಿಂದ ದಿನ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇವೇಳೆ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಕರ್ನಾಟಕದಲ್ಲಿ ಆರು ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..!

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರವೂ ಕೊರೊನಾ ದೈನಂದಿನ ಸೋಂಕಿನಲ್ಲಿ ಭಾರೀ ಹೆಚ್ಚಳವಾಗಿದೆ. ಮಂಗಳವಾರ ಒಂದೇ ದಿನ 6150 ಜನರಿಗೆ ಸೋಂಕು ತಗುಲಿದ ಬಗ್ಗೆ ವರದಿಯಾಗಿದೆ. ಒಂದೇ ದಿನ ಇವತ್ತು ಒಂದೇ ದಿನ 39 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,26,584 ಕ್ಕೆ ಏರಿಕೆಯಾಗಿದೆ. ಒಂದೇ ದಿನ 3487 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,68,762 … Continued