ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಆದರೆ ಹಲವೆಡೆ ಇಂದೇ ಬಸ್‌ ಇಲ್ಲ..!

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ನಾಳೆಯಿಂದ (ಏ.೭) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆದರೆ ಬುಧವಾವಾರದ ಮುಷ್ಕರದ ಬಿಸಿ ಮಂಗಳವಾರ (ಏ.೬) ಮಧ್ಯಾಹ್ನದಿಂದಲೇ ಪ್ರಾರಂ‌ಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಬಸ್​ ನಿಲ್ದಾಣಗಳಲ್ಲಿ ಸರಿಯಾಗಿ ಬಸ್​ಗಳು ಬಾರದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಕೊರತೆ ಇರುವುದರಿಂದ ಇರುವ … Continued

ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಂಭವ

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10ರ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದ್ದು, ಏಪ್ರಿಲ್ 7 ರಂದು ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, … Continued

ಕರ್ನಾಟಕದಲ್ಲಿ 5 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..ಬೆಂಗಳೂರಿನದೇ ಸಿಂಹಪಾಲು..!

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೋನಾ ಹೆಚ್ಚಳ ಮುಂದುವರಿದಿದೆ. ಒಂದೇ ದಿನ 5279 ಜನರಿಗೆ ಸೋಂಕು ದೃಢಪಟ್ಟಿದೆ. ಸೋಮವಾರ ಒಂದೇ ದಿನಕ್ಕೆ 32 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆಯಾಗಿದೆ.ಹಾಗೂ ಒಟ್ಟು ಮೃತಪಟ್ಟವರ ಸಂಖ್ಯೆ ಮೃತಪಟ್ಟ ಸೋಂಕಿತರ ಸಂಖ್ಯೆ 12,657 ಕ್ಕೆ ಏರಿಕೆಯಾಗಿದೆ. ಒಂದೇ ದಿನ 1856 ಜನ ಗುಣಮುಖರಾಗಿ … Continued

ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್‌ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು. ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ … Continued

ಸೋಮವಾರ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ಕೇಂದ್ರದಿಂದ ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ (ಸೋಮವಾರ) ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಸಚಿವರು “ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ … Continued

ಭಾನುವಾರ ಕರ್ನಾಟಕದಲ್ಲಿ 4500ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು,15 ಜನರು ಸಾವು

ಬೆಂಗಳೂರು: ರಾಜ್ಯದಲ್ಲಿ ಭಾನುವಾರು ತಗುಲಿರುವುದು ದೃಢಪಟ್ಟಿದೆ. ಅಲ್ಲದೆ 15 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ.ಇದುವರೆಗೆ 12,625 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ 2060 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,63,419 ಜನ ಬಿಡುಗಡೆಯಾದಂತಾಗಿದೆ 39,092 ಸಕ್ರಿಯ ಪ್ರಕರಣಗಳಿವೆ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 2787 ಜನರಿಗೆ ಹೊಸದಾಗಿ ಸೋಂಕು … Continued

ಕರ್ನಾಟಕದಲ್ಲಿ ಶನಿವಾರವೂ ನಾಲ್ಕು ಸಾವಿರ ದಾಟಿದ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಮುಂದುವರೆದಿದ್ದು ಸತತ ನಾಲ್ಕನೇ ದಿನವೂ ಹೊಸ ಪ್ರಕರಣಗಳು ನಾಲ್ಕುಸಾವಿರ ದಾಟಿದೆ. ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರ ದಾಟಿದೆ. ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 19ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ … Continued

ಹೊಸ ಕೊವಿಡ್‌ ಮಾರ್ಗಸೂಚಿ ಪ್ರಕಟ: ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್, 6 ರಿಂದ 9 ತರಗತಿ ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ. ಏಪ್ರಿಲ್ 20ರ ವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕೆಲ ಜಿಲ್ಲೆಗಳಲ್ಲಿ ಸಿನಿಮಾ ಹಾಲ್​ಗಳಲ್ಲಿ ಶೇ.50ರಷ್ಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ, 8 ಜಿಲ್ಲೆಗಳಲ್ಲಿ ಬಾರ್, ಪಬ್​, ಕ್ಲಬ್, ರೆಸ್ಟೋರೆಂಟ್​ಗಳನ್ನು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು … Continued

ಕರ್ನಾಟಕದಲ್ಲಿ ಐದು ಸಾವಿರದ ಸಮೀಪ, ಬೆಂಗಳೂರಲ್ಲಿ ಮೂರೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4,991 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 6 ಸೋಂಕಿತರು ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 3,509 ಸೇರಿದಂತೆ ರಾಜ್ಯಾಧ್ಯಂತ 4,991 ಜನರಿಗೆ ಕೊರೋನಾ ಸೋಂಕು … Continued

ಕರ್ನಾಟಕದಲ್ಲಿ ಗುರುವಾರವೂ ನಾಲ್ಕು ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು..ಬೆಂಗಳೂರಲ್ಲಿಯೇ ಶೇ.೬೮ರಷ್ಟು ಪ್ರಕರಣ..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಗುರುವಾರವೂ ನಾಲ್ಕು ಸಾವಿರ ದಾಟಿದೆ. ಕಳೆದ 24 ಗಂಟೆಯಲ್ಲಿ 4,234 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 10,01,238ಕ್ಕೆ ಏರಿಕೆಯಾಗಿದೆ. ಅಲ್ಲದೇ 18 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, … Continued