ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: 3 ಟಿ ಸೂತ್ರ ಪಾಲನೆಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ..!
ಬೆಂಗಳೂರು: ರಾಜ್ಯದಲ್ಲಿ ಕೊರೋನಾಸೋಂಕು ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ‘3 ಟಿ’ (ಟೆಸ್ಟ್-ಟ್ರ್ಯಾಕ್-ಟ್ರೀಟ್) ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಬಗ್ಗೆ ಬುಧವಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಐದು ತಿಂಗಳಿಂದ ಕೊರೋನಾ ಪ್ರಕರಣ ಇಳಿಮುಖಗೊಂಡಿತ್ತು. ಆದರೆ, ಕೆಲವೆಡೆ ಕೆಲದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಮಾ.23ರಂದು ಕೇಂದ್ರ … Continued