ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: 3 ಟಿ ಸೂತ್ರ ಪಾಲನೆಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾಸೋಂಕು ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ‘3 ಟಿ’ (ಟೆಸ್ಟ್-ಟ್ರ್ಯಾಕ್-ಟ್ರೀಟ್) ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಬಗ್ಗೆ ಬುಧವಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಐದು ತಿಂಗಳಿಂದ ಕೊರೋನಾ ಪ್ರಕರಣ ಇಳಿಮುಖಗೊಂಡಿತ್ತು. ಆದರೆ, ಕೆಲವೆಡೆ ಕೆಲದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಮಾ.23ರಂದು ಕೇಂದ್ರ … Continued

ಕರ್ನಾಟಕದಲ್ಲಿ ನಾಲ್ಕು ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಇಂದು ಆರ್ಭಟಿಸಿದೆ. ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕು ಪ್ರಕರಣಗಳು ನಾಲ್ಕು ಸಾವಿರ ಗಡಿದಾಟಿದೆ. ಬೆಂಗಳೂರು ನಗರದಲ್ಲಿಸೋಂಕಿತರ ಸಂಖ್ಯೆ ಮೂರು ಸಾವಿರ ಹತ್ತಿರ ಬಂದಿದೆ. ಮೃತಪಟ್ಟವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4225 ಕೋರೊನಾ ಹೊಸ ಪ್ರಕರಣಗಳು ವರದಿಯಾಗಿವೆ. 26 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲೇ … Continued

ಕರ್ನಾಟಕದಲ್ಲಿ ಮೂರು ಸಾವಿರ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಪ್ರಕರಣ… ಬೆಂಗಳೂರಿನದ್ದೇ ಸಿಂಹಪಾಲು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಒಂದೇ ದಿನ ಒಂದೇ ದಿನ 21 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,541 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1262 … Continued

 ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬೊಮ್ಮಾಯಿ 

ಕಲಬುರಗಿ: ಉಪ ಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲವು ಸಾಧಿಸಲಿದ್ದಾರೆ. ಅದರಲ್ಲೂ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬಸವ ಕಲ್ಯಾಣಕ್ಕೆ ತೆರಳಲು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ … Continued

ಕರ್ನಾಟಕದಲ್ಲಿ ಸೋಮವಾರವೂ ದೈನಂದಿನ ಪ್ರಕರಣಗಳ ಹೆಚ್ಚಳ..ಬೆಂಗಳೂರಲ್ಲೇ ಶೇ.60ಕ್ಕಿಂತ ಹೆಚ್ಚು ಪ್ರಕರಣ..!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ದೈನಂದಿನ ಪ್ರಕರಣದಲ್ಲಿ ಸೋಮವಾರವೂ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 2,792 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಒಟ್ಟು ೧೬ ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ.ಒಂದೇ ದಿನದಲ್ಲಿ 1,964 ಸೋಂಕಿತರು ಬಿಡುಗಡೆಯಾಗಿದ್ದು, 9,53,416 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued

ಕರ್ನಾಟಕದಲ್ಲಿ 3 ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು..!ಇದು ಐದು ತಿಂಗಳಲ್ಲೇ ಗರಿಷ್ಠ ದೈನಂದಿನ ಪ್ರಕರಣ..!!

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ (ಭಾನುವಾರ) 3,082 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ತಿಳಿಸಿದೆ. ಇದು ಐದು ತಿಂಗಳ ನಂತರ ದಾಖಲಾದ ದೈನಂದಿನ ಗರಿಷ್ಠ ಪ್ರಕರಣಗಳಾಗಿವೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ತಲುಪಿದೆ. 12 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,87,012 … Continued

ಕರ್ನಾಟಕದಲ್ಲಿ ೧ರಿಂದ ೯ನೇ ತರಗತಿ ವರೆಗೆ ಪರೀಕ್ಷೆಯಿಲ್ಲದೆ ತೇರ್ಗಡೆ, ನಾಳೆ ನಿರ್ಧಾರ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ 1 ರಿಂದ ೯ನೇ ತರಗತಿ ವರೆಗಿನ  ಪರೀಕ್ಷೆ ರದ್ದುಗೊಳಿಸಿ ಹಾಗೆಯೇ ತೇರ್ಗಡೆ ಮಾಡುವ ಚಿಂತನೆ ನಡೆಸಿದೆಯೇ?  ಈ ಬಗ್ಗೆ ಮಾ.೨೯ರಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಖಾತೆ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಡಾ.ಸುಧಾಕರ … Continued

ಕರ್ನಾಟಕದಲ್ಲಿ 2800 ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..!!

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2886 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 9,83,930ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,492ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1179 … Continued

ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು … Continued

ಕೊರೊನಾ 2ನೇ ಅಲೆ ಭೀತಿ: ಹಬ್ಬಗಳ ಸಾರ್ವಜನಿಕ ಆಚರಣೆ-ಕಾರ್ಯಕ್ರಮಗಳಿಗೆ ಸರ್ಕಾರ ನಿಷೇಧ

ಕರ್ನಾಟಕದಲ್ಲಿ ಕೊವಿಡ್‌ -19 ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ, ಮುಂಬರುವ ಹಬ್ಬಗಳಾದ ಹೋಳಿ, ಯುಗಾದಿ, ಶಾಬ್-ಎ-ಬರಾತ್ ಮತ್ತು ಶುಭ ಶುಕ್ರವಾರದಂದು ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ರಾಜ್ಯ ಸರ್ಕಾರ ನಿಷೇಧಿಸಿದೆ. ಸಾರ್ವಜನಿಕ ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ಸಭೆ-ಸಮಾರಂಭಗಳು ಇವುಗಳಲ್ಲಿ ಸೇರಿವೆ. ತನ್ನ ಆದೇಶದಲ್ಲಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು … Continued