ರಾತ್ರಿ ೧೦ರಿಂದ ಬೆಳಗ್ಗೆ ೬ಗಂಟೆ ವರೆಗೆ ದರ್ಗಾ, ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದ ವಕ್ಫ್‌ ಮಂಡಳಿ

ಬೆಂಗಳೂರು: ರಾಜ್ಯದ ಎಲ್ಲ ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ ೧೦ ಗಂಟೆಯಿಂದ ಬೆಳಗಿನ ೬ ಗಂಟೆ ವರೆಗೆ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿ ಕರ್ನಾಟಕ ವಕ್ಫ್‌ ಮಂಡಳಿ ಸುತ್ತೋಲೆ ಹೊರಡಿಸಿದೆ. ದ್ವನಿವರ್ಧಕಗಳನ್ನು “ಅಜಾನ್‌ʼ ಹಾಗೂ ಪ್ರಮುಖ ಪ್ರಕಟನೆಗಳಿಗಾಗಿ ಮಾತ್ರ ಬಳಕೆ ಮಾಡಬೇಕು ಎಂದು ತಿಳಿಸಿದೆ. ಧ್ವನಿವರ್ಧಕಗಳಿಂದಾಗುವ ಶಬ್ದದ ಮಟ್ಟ ಮಾನವನ ಆರೋಗ್ಯ ಹಾಗೂ ಜನರ ಸ್ವಾಸ್ಥ್ಯದ … Continued

ಕರ್ನಾಟಕದಲ್ಲಿ ಸಾವಿರ ಗಡಿದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ…!!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೂಡ ಕೊರೊನಾದಲ್ಲಿ ಭಾರೀ ಹೆಚ್ಚಳವಾಗಿದ್ದು, ಸಾವಿರದ ಗಡಿ ದಾಟಿದೆ…! ಕಳೆದ ೨೪ ತಾಸಿನಲ್ಲಿ ದೈನಂದಿನ ಕೊರೊನಾ ಪ್ರಕರಣ 1135 ದಾಖಲಾಗಿದ್ದು, ಸರ್ಕಾರದ ಚಿಂತೆಗೆ ಕಾರಣವಾಗಿದೆ. ಇದರೊಂದಿಗೆ ಸಕ್ರಿಯ ಪ್ರಕಣಗಳ ಸಂಖ್ಯೆ 9428ಕ್ಕೆ ಏರಿಕೆಯಾಗಿದ್ದು, 129 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟಾರೆ ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ. … Continued

ಕೊರೊನಾ: ಮತ್ತೆ ಕಠಿಣ ನಿಯಮಗಳ ಮುನ್ಸೂಚನೆ ನೀಡಿದ ಆರೋಗ್ಯ ಸಚಿವ..!

ಬೆಂಗಳೂರು: ಕೊರೊನಾ ಬಗ್ಗೆ ಜನ ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.೧೭ರಂದು ಪ್ರಧಾನಿ ಜೊತೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಸಂವಾದವಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ … Continued

ಕರ್ನಾಟಕ: ದೈನಂದಿನ ಕೊರೊನಾ  ಸೋಂಕು 932, ಸಾವು 7 

ಬೆಂಗಳೂರು: ಕಳೆದ 24 ತಾಸಿನಲ್ಲಿ ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 932 ಜನರಿಗೆ ಸೊಂಕು ದೃಢ ಪಟ್ಟಿದೆ. 7 ಜನ ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಮೈಸೂರು ಹಾಗೂ ಬೀದರಿಲ್ಲಿ ತಲಾ ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. ಸೋಮವಾರ 429 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ961204ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ … Continued

ಐಸಿಸ್ ಸಂಪರ್ಕ: ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಎನ್‌ಐಎ ದಾಳಿ..!

ನವ ದೆಹಲಿ: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್‍ಐಎ … Continued

ಮತ್ತೆ ಏರಿಕೆ, ಕರ್ನಾಟಕದಲ್ಲಿ ದಿನವೊಂದಕ್ಕೆ 934 ಮಂದಿಗೆ ಕೊರೊನಾ ಸೋಂಕು

  ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ 934 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 609 ಮಂದಿ ಅಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ ಮೂವರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,354 ಆಗಿದೆ.ರಾಜಧಾನಿ ಬೆಂಗಳೂರಿನಲ್ಲಿ 628 ಮಂದಿಗೆ … Continued

ಕಾಲೇಜಿಗೆ ರಜೆ ಎಂಬುದು ನಕಲಿ ಸುತ್ತೋಲೆ, ನಂಬಬೇಡಿ: ಸ್ಪಷ್ಟನೆ

ಬೆಂಗಳೂರು:ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ೧೫ ದಿನ ಕಾಲೇಜುಗಳಿಗೆ ರಜೆ ಎಂದು ಕಿಡಿಗೇಡಿಗಳು ನಕಲಿ ಸುತ್ತೋಲೆ ಹೊರಡಿಸಿದ್ದು, ಇದನ್ನು ವಿದ್ಯಾರ್ಥಿಗಳು ನಂಬಬಾರದು ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆ ಹೆಸರಿನಲ್ಲಿ ಕಿಡಿಗೇಡಿಗಳು ‘ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವೈರಸ್ ರೋಗವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಲಾಖಾ ವ್ಯಾಪ್ತಿಯ … Continued

ಕರ್ನಾಟಕದಲ್ಲಿ ೯೦೦ ದಾಟಿದ ದಿನವೊಂದರ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಕೊರೊನಾಪ್ರಕರಣ ಹೆಚ್ಚಳವಾಗುತ್ತಿದ್ದು, ಕಳೆದ ೨೪ ತಾಸಿನಲ್ಲಿ ದಿನ ನಿತ್ಯದ ಸೋಂಕು ೯೦೦ ಅನ್ನು ದಾಟಿದೆ. ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೯೨೧ ಜನರಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಮೃತಪಟ್ಟಿದ್ದಾರೆ. ಇದೇ ವೇಳೆ ೯೯೨ ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ೧೨೩ ಜನರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗಿರುತ್ತಿರುವುದರಿಂದ ರಾಜ್ಯ … Continued

ಕರ್ನಾಟಕ: ೮೦೦ ದಾಟಿದ ಪ್ರತಿದಿನದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರುಮುಖವಾಗಿದೆ. ಕಳೆದ ೨೪ ತಾಸಿನಲ್ಲಿ (ಶುಕ್ರವಾರ) ಹೊಸ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದ್ದು ಅನೇಕ ದಿನಗಳ ನಂತರ ದಿನನಿತ್ಯದ ಪ್ರಕರಣ ೮೦೦ ದಾಟಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಕೊರೋನಾ ಸೋಂಕಿಗೆ ಐದು ಜನರು ಮೃತಪಟ್ಟಿದ್ದು, ಬೆಂಗಳೂರು ನಗರದಲ್ಲಿ ಇಬ್ಬರು, … Continued

ಕರ್ನಾಟಕ, ಉತ್ತರ ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ

ನವದೆಹಲಿ: ಕರ್ನಾಟಕ, ಉತ್ತರ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂಬ ಮಾಹಿತಿಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಸಂಸತ್ ಕಲಾಪದಲ್ಲಿ ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಸಚಿವರು, ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಗುಜರಾತ್, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ಗೋವಾಗಳಿಂದ ಪ್ರಸ್ತಾವನೆಗಳು … Continued